July 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಯನ್ಸ್ ಫೌಂಡೇಶನ್ ವತಿಯಿಂದ ಬೆಳ್ತಂಗಡಿ ಲಯನ್ಸ್ ಭವನ ನಿರ್ಮಾಣಕ್ಕೆ ಬಿಡುಗಡೆಗೊಂಡ ರೂ. 5 ಲಕ್ಷ ದೇಣಿಗೆ ಹಸ್ತಾಂತರ

ಬೆಳ್ತಂಗಡಿ : ಅಂತಾರಾಷ್ಟ್ರೀಯ ಲಯನ್ಸ್ ಫೌಂಡೇಶನ್ ವತಿಯಿಂದ ಬೆಳ್ತಂಗಡಿ ಲಯನ್ಸ್ ಭವನ ನಿರ್ಮಾಣಕ್ಕೆ ಬಿಡುಗಡೆಗೊಂಡ ರೂ. 5 ಲಕ್ಷ ದೇಣಿಗೆಯನ್ನು ಲಯನ್ಸ್ ಜಿಲ್ಲೆ 317Dರ 2025–2026ನೇ ಸಾಲಿನ ರಾಜ್ಯಪಾಲರಾದ ಲಯನ್ ಕುಡ್ಪಿ ಅರವಿಂದ ಶೆಣೈ ಅವರು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಲ| ಮುರಳಿ ಬಲಿಪ, ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷ ಲಯನ್ ರಾಜು ಶೆಟ್ಟಿ, ಲಯನ್ಸ್ ಸೇವಾ ಟ್ರಸ್ಟ್ ಅಧ್ಯಕ್ಷ ಲ| ಜಯಂತ್ ಶೆಟ್ಟಿ, ನಿಯೋಜಿತ ಅಧ್ಯಕ್ಷ ರಘುರಾಮ ಶೆಟ್ಟಿ ಸಾಧನ, ಲಯನ್ಸ್ ಜಿಲ್ಲಾ LCIF ಸಂಯೋಜಕ ಲ| ವಸಂತ ಶೆಟ್ಟಿ ಶ್ರದ್ದಾ, ಜಿಲ್ಲಾ ಸಂಪುಟ ಜತೆ ಕಾರ್ಯದರ್ಶಿ ಲ| ಚಂದ್ರಹಾಸ ರೈ, ಕಟ್ಟಡ ಸಮಿತಿ ಕಾರ್ಯದರ್ಶಿ ಕೃಷ್ಣ ಆಚಾರ್ಯ, ಬೆಳ್ತಂಗಡಿ ಲಯನ್ಸ್ ಕ್ಲಬ್ ಪೂರ್ವ ಅಧ್ಯಕ್ಷರುಗಳಾದ ಲ| ಧರನೇಂದ್ರ ಕೆ ಜೈನ್, ಲ| ರಾಮಕೃಷ್ಣ ಗೌಡ, ಲ| ಹೇಮಂತ ರಾವ್ ಎರ್ಡೂರ್, ಲ| ರವೀಂದ್ರ ಶೆಟ್ಟಿ, ಹಿರಿಯ ಲಯನ್ ಸದಸ್ಯರುಗಳಾದ ಭುಜಬಲಿ ಧರ್ಮಸ್ಥಳ, ದತ್ತಾತ್ರೇಯ ಗೊಲ್ಲ, ನಾಣ್ಯಪ್ಪ ನಾಯ್ಕ್, ಪ್ರವೀಣ್ ಹೆಚ್. ಎಸ್., ಸುಂದರಿ, ಗೋಪಾಲಕೃಷ್ಣ ಕಾಂಚೋಡು ಉಪಸ್ಥಿತರಿದ್ದು ಸಹಕರಿಸಿದರು.

Related posts

ಜೂ. 14: ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಭೂಮಿ ಪೂಜೆ – ರಕ್ಷಿತ್ ಶಿವರಾಂ

Suddi Udaya

ತುಳುನಾಡ್ ಜವಾನೆರ್ ವೇಣೂರು ಮತ್ತು ಗೋಳಿಯಂಗಡಿ ಕೇದಗೆ ಯುವಕೇಸರಿ ಫ್ರೆಂಡ್ಸ್ ಕ್ಲಬ್‌ನಿಂದ ಪುಸ್ತಕ ವಿತರಣೆ

Suddi Udaya

ರಾಜ್ಯದ ಜನತೆಗೆ ಸಮಸ್ಯೆಗಳು ಎದುರಾಗದ್ದಂತೆ ಆಡಳಿತ ನಡೆಸಬೇಕು: ಕುಶಾಲಪ್ಪ ಗೌಡ ಪೂವಾಜೆ

Suddi Udaya

ವಸಂತ ಬಂಗೇರ ಅವರ ನಿಧನಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟರಿಂದ ಸಂತಾಪ

Suddi Udaya

ಸುಲ್ಕೇರಿ ಗ್ರಾ.ಪಂ. ಗ್ರಾಮ ಸಭೆ

Suddi Udaya

ಜಾರಿಗೆಬೈಲು-ಮಚ್ಚಿನ ರಸ್ತೆ ಕಾಮಗಾರಿ ಸ್ಥಗಿತ: ಗ್ರಾಮಸ್ಥರಿಂದ ರಸ್ತೆ ತಡೆ

Suddi Udaya
error: Content is protected !!