24.7 C
ಪುತ್ತೂರು, ಬೆಳ್ತಂಗಡಿ
August 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅನಾರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ

ಪಟ್ರಮೆ: ಅರಣ್ಯ ಇಲಾಖೆಯ ವತಿಯಿಂದ ಅನಾರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಿಡ ನೆಡುವುದರ ಮೂಲಕ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.

ಈ ವೇಳೆ ನಿಡ್ಲೆ ವಲಯ ಗಸ್ತು ಅರಣ್ಯಾಧಿಕಾರಿ ಜಗದೀಶ್ ಕೆ., ಅರಣ್ಯ ವೀಕ್ಷಕರಾದ ದಾಮೋದರ, ಮಾಜಿ ಗ್ರಾ.ಪಂ. ಸದಸ್ಯ ಶ್ಯಾಮ್ ರಾಜ್, ಶಾಲಾ ಮುಖ್ಯೋಪಾಧ್ಯಾಯರು ಪ್ರಕಾಶ್, ಎಸ್.ಡಿ.ಎಮ್.ಸಿ ಅಧ್ಯಕ್ಷ ಧನಂಜಯ ಗೌಡ, ಉಪಾಧ್ಯಕ್ಷೆ ರೇವತಿ, ಪೋಷಕರು, ಶಿಕ್ಷಕರು, ಮಕ್ಕಳು ಉಪಸ್ಥಿತರಿದ್ದರು.

Related posts

ಬಜಿರೆ‌ ಕೊರಗಲ್ಲು ಸ್ವಾಮಿ ಕೊರಗಜ್ಜ ಚಪ್ಪರಕ್ಕೆ ಬೆಂಕಿ ಕೊಟ್ಟು ಆರಾಧನಾ ಕೇಂದ್ರಕ್ಕೆ ಹಾನಿ ಮಾಡಿದ ಆರೋಪ: ಐವರ ಮೇಲೆ ಪ್ರಕರಣ: ಓವ೯ರ ಬಂಧನ

Suddi Udaya

ಬೆಳ್ತಂಗಡಿ ತಾಲೂಕಿನ ವಿವಿಧ ಮತಗಟ್ಟೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಉಪ ವಲಯ ಅರಣ್ಯಾಧಿಕಾರಿಗಳಾದ ಪ್ರಶಾಂತ್ ಹಾಗೂ ಕು. ಕಮಲರವರಿಗೆ ಮುಖ್ಯಮಂತ್ರಿ ಪದಕ ಪುರಸ್ಕಾರ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ವಾರ್ಷಿಕ ಸಾಂಸ್ಕೃತಿಕ ದಿನಾಚರಣೆ

Suddi Udaya
error: Content is protected !!