23.6 C
ಪುತ್ತೂರು, ಬೆಳ್ತಂಗಡಿ
August 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ನೂತನ ರೂಪದಲ್ಲಿ ಶುಭಾರಂಭಗೊಂಡ ‘ಶ್ರೀರಾಮ್ ತರಕಾರಿ & ಫ್ರೂಟ್ಸ್’

ಬೆಳ್ತಂಗಡಿ: ಉಜಿರೆ ಮಾರಿಗುಡಿ ದ್ವಾರದ ಮುಂಭಾಗದಲ್ಲಿರುವ ‘ಶ್ರೀರಾಮ್ ತರಕಾರಿ & ಫ್ರೂಟ್ಸ್’ ಮಳಿಗೆಯು ಸಂಪೂರ್ಣ ನವೀಕೃತಗೊಂಡು ಹೊಸ ರೂಪದಲ್ಲಿ ಜು.15ರಂದು ಶುಭಾರಂಭಗೊಂಡಿತು.

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ ಮಳಿಗೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಯಾಗಿ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲೀಕ ಕೆ. ಮೋಹನ್ ಕುಮಾರ್ , ಉಜಿರೆ ಮಾಧವ ಪಡ್ವೆಟ್ನಾಯ, ಉದಯ ಚಿಕನ್ ಮಾಲೀಕ ರಾಮಚಂದ್ರ ಶೆಟ್ಟಿ, ಶ್ರೀಪತಿ ಪಡ್ವೆಟ್ನಾಯ, ಶ್ರೀಶ ಪಡ್ವೆಟ್ನಾಯ ಹಾಗೂ ರಾಜಾರಾಮ್ ದಂಪತಿ ಉಪಸ್ಥಿತರಿದ್ದು ನೂತನ ಸಂಸ್ಥೆಗೆ ಶುಭಕೋರಿದರು.

ಕಾರ್ಯಕ್ತಮದಲ್ಕಿ ಜಯಪ್ರಕಾಶ್ ಶೆಟ್ಟಿ, ಗಣೇಶ್ ಕಕ್ಕಿಂಜೆ, ಪ್ರಶಾಂತ್ ಜೈನ್ ಅಮೃತ್, ಪ್ರಭಾಕರ ಜೈನ್ ಮಹಾವೀರ, ಹುಕುಂರಾಮ್ ಪಟೇಲ್, ಪುರುಷೋತ್ತಮ ಆಚಾರ್ಯ ಸೋಮಂತಡ್ಕ, ಜಯಂತ್ ನಮನ, ಆನಂದ್ ಪೂಜಾರಿ ಸೇರಿದಂತೆ ಉಜಿರೆಯ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶುಭ ಹಾರೈಸಿದರು.

ಉಜಿರೆ ವರ್ತಕರ ಸಂಘದ ಅಧ್ಯಕ್ಷ ಪ್ರಸಾದ್ ಬಿ.ಎಸ್. ಸ್ವಾಗತಿಸಿದರು. ಬೆಳ್ತಂಗಡಿಯ ಪ್ರತೀಕ್ಷಾ ಫ್ಯಾನ್ಸಿ ಸಂಸ್ಥೆಯ ಮಾಲೀಕ ಚಿದಾನಂದ ಇಡ್ಯ ಕಾರ್ಯಕ್ರಮ ನಿರೂಪಿಸಿದರು. ಶ್ರೀರಾಮ್ ತರಕಾರಿ & ಫ್ರೂಟ್ಸ್ ಮಾಲೀಕರಾದ ವಿಜಯ್ ಕುಮಾರ್ – ಸುಮಾ ಕಕುಂದರ್, ಪುತ್ರರಾದ ಹಿಮಾನ್ಶ್ ಮತ್ತು ದ್ರುತವ್ ಆಗಮಿಸಿದ ಅತಿಥಿಗಳನ್ನು ಸ್ವಾಗತಿಸಿ ಸತ್ಕರಿಸಿದರು.

Related posts

ಬೆಳ್ತಂಗಡಿ ಜ್ಯೋತಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಯಲ್ಲೊಂದು ಮೈಲಿಗಲ್ಲು!

Suddi Udaya

ನಿಡಿಗಲ್ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿ: ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಸುಲ್ಕೇರಿ ಕುಲಾಲ ಕುಂಭಶ್ರೀ ಸಂಘದ ವತಿಯಿಂದ ಕುಲಾಲ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಎಸ್.ಎಸ್.ಎಲ್.ಸಿ ಸಾಧಕಿ ಪೂರ್ವಿಕ ರಿಗೆ ಸನ್ಮಾನ

Suddi Udaya

ಮುಂಡಾಜೆಯ ರಸ್ತೆ ಬದಿ ಕಾಡಾನೆ ಪ್ರತ್ಯಕ್ಷ

Suddi Udaya

ಎಸ್ ಎಸ್ ಎಲ್ ಸಿ ಪರೀಕ್ಷೆ: ಬೆಳ್ತಂಗಡಿ ಎಸ್.ಡಿ .ಎಮ್ ಆಂ.ಮಾ. ಶಾಲೆಗೆ ಸತತ ಎಂಟನೇ ಬಾರಿ ಶೇ100 ಫಲಿತಾಂಶ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya
error: Content is protected !!