27.1 C
ಪುತ್ತೂರು, ಬೆಳ್ತಂಗಡಿ
July 15, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಗುರುವಾಯನಕೆರೆ ಎಸ್‌ಡಿಟಿಯು ಆಟೋ ಯೂನಿಯನ್ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಸೋಷಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (ಎಸ್‌ಡಿಟಿಯು) ಗುರುವಾಯನಕೆರೆ ಘಟಕದ ವಿಶೇಷ ಸಭೆ ಜು.13 ರಂದು ನಡೆಯಿತು.

ವೀಕ್ಷಕರಾಗಿ ಎಸ್‌ಡಿಟಿಯು ಮಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಪಿಲಿಫ್ ಹೆನ್ರಿ ಡಿಸೋಜ, ಜಿಲ್ಲಾ ಕಾರ್ಯದರ್ಶಿ ಫಝಲ್ ಉಜಿರೆ ಉಪಸ್ಥಿತರಿದ್ದರು.

ಸಭೆಯಲ್ಲಿ ತಾಲೂಕು ಪದಗ್ರಹಣ ಕಾರ್ಯಕ್ರಮ, ಸದಸ್ಯತ್ವ ಅಭಿಯಾನದ ಬಗ್ಗೆ ಚರ್ಚೆ ನಡೆಯಿತು.
ಈ ಸಂದರ್ಭದಲ್ಲಿ ಎಸ್‌ಡಿಟಿಯು ಆಟೋ ಯೂನಿಯನ್ ಗುರುವಾಯನಕೆರೆ ಘಟಕದ 2026 – 29 ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಹೈದರ್, ಉಪಾಧ್ಯಕ್ಷರಾಗಿ ತಾಲಿಬ್, ಕಾರ್ಯದರ್ಶಿಯಾಗಿ ಅಶ್ರಫ್ ಕೆ.ಪಿ, ಜೊತೆ ಕಾರ್ಯದರ್ಶಿಯಾಗಿ ಅಝೀಝ್, ಕೋಶಾಧಿಕಾರಿಯಾಗಿ ಸಿರಾಜ್ ಜಿ.ಕೆ ಇವರನ್ನು ಆಯ್ಕೆಮಾಡಲಾಯಿತು. ಉಳಿದಂತೆ 11 ಮಂದಿ ಸದಸ್ಯರನ್ನೊಳಗೊಂಡ ಕಾರ್ಯಕಾರಿ ಸಮಿತಿಯನ್ನೂ ಆಯ್ಕೆ ಮಾಡಲಾಯಿತು. ಅಝೀಝ್ ಸ್ವಾಗತಿಸಿ, ವಂದಿಸಿದರು.

Related posts

ಉಜಿರೆ-ಧರ್ಮಸ್ಥಳ ರಸ್ತೆಯ ನೀರಚಿಲುಮೆಯ ಬಳಿ ಮೀನು ಸಾಗಾಟದ ಲಾರಿ ಹಾಗೂ ಓಮ್ನಿ ಕಾರು ನಡುವೆ ಡಿಕ್ಕಿ

Suddi Udaya

ಡಾ. ಪ್ರಸನ್ನಕುಮಾರ ಐತಾಳರಿಗೆ “ಎ. ಶಾಮ ರಾವ್ ಸ್ಮಾರಕ ಉತ್ತಮ ಶಿಕ್ಷಕ” ಪ್ರಶಸ್ತಿ

Suddi Udaya

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ನ ಕಂಪ್ಯೂಟರ್ ಸೈನ್ಸ್ ವಿಭಾಗದ ವತಿಯಿಂದ ಟೆಕ್ ವ್ಯುಹ್ ಕಾರ್ಯಕ್ರಮ

Suddi Udaya

ವಾಣಿ ಕಾಲೇಜು: ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಶಿಕ್ಷಕರು ಮತ್ತು ಸರ್ಕಾರಿ ಶಾಲೆಗಳ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಗಮನ ಸೆಳೆದ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಅಪಘಾತದಲ್ಲಿ ನಿಧನರಾದ ದಿ. ಶೇಖರ ಬಂಗೇರರಿಗೆ ನುಡಿನಮನ

Suddi Udaya
error: Content is protected !!