24.7 C
ಪುತ್ತೂರು, ಬೆಳ್ತಂಗಡಿ
August 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶುಭಾರಂಭ

ಬೆಳ್ತಂಗಡಿಯಲ್ಲಿ ದಕ್ಷ ಜೈನ್ ರವರ ನೂತನ ವಕೀಲರ ಕಛೇರಿ ಶುಭಾರಂಭ

ಬೆಳ್ತಂಗಡಿ: ಬೆಳ್ತಂಗಡಿ ಬಸ್ ನಿಲ್ದಾಣ ಮುಂಭಾಗ ಹೆಚ್.ಎಲ್.ಹೆಗ್ಡೆ. ಕಾಂಪ್ಲೆಕ್ಸ್ ನಲ್ಲಿ ದಕ್ಷ ಜೈನ್ ರವರ ನೂತನ ವಕೀಲರ ಕಛೇರಿ ಜು.15ರಂದು ಶುಭಾರಂಭಗೊಂಡಿತು.

ಕಛೇರಿ ಉದ್ಘಾಟನೆಯನ್ನು ಖ್ಯಾತ ನ್ಯಾಯವಾದಿ ಬಿ.ಕೆ.ಧನಂಜಯ ರಾವ್ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಸಿಯಸ್ ಲೋಬೋ, ಕಾರ್ಯದರ್ಶಿ ಪ್ರಶಾಂತ್, ಕಟ್ಟಡ ಮಾಲಕರಾದ ರಾಜಶೇಖರ ಅಜ್ರಿ, ಹಿರಿಯ ವಕೀಲರಾದ ರತ್ನವರ್ಮ ಬುನ್ನು, ಶಶಿಕಿರಣ್ ಜೈನ್, ಮನೋಹರ್ ಇಲಂತಿಲ, ಅನಿಲ್ ಕುಮಾರ್ ಯು., ಶ್ರೀನಿವಾಸ್ ಗೌಡ, ನವೀನ ಗೌಡ, ಪ್ರಸಾದ್ ಕೆ. ಎಸ್., ಶಂಭು ಭಟ್ ಶಕುಂತಲಾ ಜೈನ್ . ಸುಜಾತ. ಪ್ರಸನ್ನ ಕುಮಾರ್ . ಉಪಸ್ಥಿದ್ದರು. ಸಾಹಿತಿ ಪಾಶ್ವನಾಥ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಖಾಸಗಿ ಬಸ್ ನಿಲ್ದಾಣದ ಸಮೀಪ ಮರಣಬಾವಿಯನ್ನು ನಾಚಿಸುವಂತೆ ಗುಂಡಿಗಳ ನಿರ್ಮಾಣ

Suddi Udaya

ಪಿಂಚಣಿ ಮಸೂದೆಯನ್ನು ತಿದ್ದುಪಡಿ ಮಾಡುವಂತೆ ರಾಜ್ಯ ಸರಕಾರಿ ನಿವೃತ ನೌಕರರ ಸಂಘದಿಂದ ಉಪತಹಶೀಲ್ದಾರ್ ರವರ ಮೂಲಕ ಮನವಿ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ: ಶಾಸ್ತಾರ ದೇವರ ಗರ್ಭ ಗುಡಿಯ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಮಲವಂತಿಗೆ : ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಮನೆ ಬೆಂಕಿಗಾಹುತಿ: ಅಪಾರ ನಷ್ಟ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯ ಗರಿ

Suddi Udaya
error: Content is protected !!