July 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶುಭಾರಂಭ

ಬೆಳ್ತಂಗಡಿಯಲ್ಲಿ ದಕ್ಷ ಜೈನ್ ರವರ ನೂತನ ವಕೀಲರ ಕಛೇರಿ ಶುಭಾರಂಭ

ಬೆಳ್ತಂಗಡಿ: ಬೆಳ್ತಂಗಡಿ ಬಸ್ ನಿಲ್ದಾಣ ಮುಂಭಾಗ ಹೆಚ್.ಎಲ್.ಹೆಗ್ಡೆ. ಕಾಂಪ್ಲೆಕ್ಸ್ ನಲ್ಲಿ ದಕ್ಷ ಜೈನ್ ರವರ ನೂತನ ವಕೀಲರ ಕಛೇರಿ ಜು.15ರಂದು ಶುಭಾರಂಭಗೊಂಡಿತು.

ಕಛೇರಿ ಉದ್ಘಾಟನೆಯನ್ನು ಖ್ಯಾತ ನ್ಯಾಯವಾದಿ ಬಿ.ಕೆ.ಧನಂಜಯ ರಾವ್ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಸಿಯಸ್ ಲೋಬೋ, ಕಾರ್ಯದರ್ಶಿ ಪ್ರಶಾಂತ್, ಕಟ್ಟಡ ಮಾಲಕರಾದ ರಾಜಶೇಖರ ಅಜ್ರಿ, ಹಿರಿಯ ವಕೀಲರಾದ ರತ್ನವರ್ಮ ಬುನ್ನು, ಶಶಿಕಿರಣ್ ಜೈನ್, ಮನೋಹರ್ ಇಲಂತಿಲ, ಅನಿಲ್ ಕುಮಾರ್ ಯು., ಶ್ರೀನಿವಾಸ್ ಗೌಡ, ನವೀನ ಗೌಡ, ಪ್ರಸಾದ್ ಕೆ. ಎಸ್., ಶಂಭು ಭಟ್ ಶಕುಂತಲಾ ಜೈನ್ . ಸುಜಾತ. ಪ್ರಸನ್ನ ಕುಮಾರ್ . ಉಪಸ್ಥಿದ್ದರು. ಸಾಹಿತಿ ಪಾಶ್ವನಾಥ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಸುಲ್ಕೇರಿಮೊಗ್ರು ಸ.ಹಿ.ಪ್ರಾ. ಶಾಲಾ ಮಂತ್ರಿ ಮಂಡಲದ ರಚನೆ ಹಾಗೂ ಮೇಲುಸ್ತುವಾರಿ ಸಮಿತಿಯ ರಚನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ನ.19-20 ರಂದು ಕೆ.ಎಸ್.ಆರ್ ಟಿ.ಸಿ ಬಸ್ ಸಂಚಾರದಲ್ಲಿ ವ್ಯತ್ಯಯ

Suddi Udaya

ಕೊಯ್ಯೂರು ಸಹಕಾರ ಸಂಘದ ನವೋದಯ ಸ್ವಸಹಾಯ ಗುಂಪು ಸದಸ್ಯರಿಗೆ ಮಾಹಿತಿ ಕಾರ್ಯಾಗಾರ, ಬ್ಯಾಗ್ ವಿತರಣೆ

Suddi Udaya

ಕುಕ್ಕೇಡಿ- ನಿಟ್ಟಡೆ ಕೋಟಿ ಚೆನ್ನಯ ಸೇವಾ ಸಂಘದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮುಂಡಾಜೆ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya
error: Content is protected !!