29.8 C
ಪುತ್ತೂರು, ಬೆಳ್ತಂಗಡಿ
August 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಲೈಫ್‌ಸ್ಟೈಲ್‌ವರದಿ

ಮುಳಿಯ ಗೋಲ್ಡ್ & ಡೈಮಂಡ್ಸ್‌ನಿಂದ ‘ಮಾನ್ಸೂನ್ ಸೇಲ್’ – ಚಿನ್ನದ ಆಭರಣಗಳು 0%, VA/ಮೇಕಿಂಗ್ ನಲ್ಲಿ 100% ರಿಯಾಯಿತಿ

ಬೆಳ್ತಂಗಡಿ: ಗ್ರಾಹಕರಿಗಾಗಿ ಮುಳಿಯ ಗೋಲ್ಡ್ & ಡೈಮಂಡ್ಸ್ ವಿಶೇಷ ‘ ಮಾನ್ಸೂನ್ ಸೇಲ್ ತಂದಿದೆ – ಇದುವರಿಗೆ ಇಲ್ಲದ ಅತ್ಯಾಕರ್ಷಕ Never Before Offer’ ಇದಾಗಿದೆ. ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳಲ್ಲಿ ಈ ವಿಶೇಷ ಆಫರ್‌ ವಿಶೇಷ ಎನ್ನಬಹುದು.

ಹೆಚ್ಚಿನ ಚಿನ್ನದ ಆಭರಣಗಳಾದ ನೆಕ್ಲೆಸ್, ಹಾರ, ಮುತ್ತಿನ ಹಾರ, ಚೋಕರ್, ಬಂಗಲ್, ಬಳೆ, ಬ್ರೇಸ್ಲೆಟ್, ಉಂಗುರ, ಕಿವಿಯೋಲೆ, ಪೆಂಡೆಂಟ್, ಮಂಗಳಸೂತ್ರ ಹಾಗೂ ಮಕ್ಕಳ ಆಭರಣಗಳ ಆಯ್ದ ವಿನ್ಯಾಸಗಳ ಮೇಕಿಂಗ್ ಚಾರ್ಜ್ ಇರುವುದಿಲ್ಲ. ಆಯಾ ದಿನದ ಚಿನ್ನದ ಬೆಲೆ ಮತ್ತು 3% GST ಮಾತ್ರ.

ಹಾಗೆಯೇ ಇನ್ನೂ ಹಲವಾರು ಆಭರಣಗಳ ಮೇಕಿಂಗ್ ಮೇಲೆ 75% ಹಾಗೂ 50% ವರೆಗೆ ರಿಯಾಯಿತಿ ಇರಲಿದೆ. ಈ ಆಫರ್ ಜುಲೈ 13ರಿಂದ ಆಗಸ್ಟ್ 14ರವರೆಗೆ ಅಥವಾ ಸ್ಟಾಕ್ ಮುಗಿಯುವರೆಗೆ ಮಾತ್ರ ಲಭ್ಯವಿರುತ್ತದೆ.

ಗುಣಮಟ್ಟ, ವಿಶ್ವಾಸ ಮತ್ತು ಗ್ರಾಹಕಸ್ನೇಹಿ ಸೇವೆಗೆ ಹೆಸರಾದ ಮುಳಿಯ ಗೋಲ್ಡ್ & ಡೈಮಂಡ್ಸ್, ಈ ಆಟಿ ಅಥವಾ ಮಳೆಗಾಲದ ಸೇಲ್ ಮೂಲಕ ಗ್ರಾಹಕರಿಗೆ ಅತ್ಯುತ್ತಮ ಉಳಿತಾಯದೊಂದಿಗೆ ಆಭರಣಗಳನ್ನು ಖರೀದಿಸುವ ಜಿಲ್ಲೆಗೆ ಪ್ರಪ್ರಥಮ ಎಂಬಂತ ಅವಕಾಶವನ್ನು ಕಲ್ಪಿಸಿದೆ.

ಈ ವಿಶೇಷ ಆಫರ್ ಮುಳಿಯ ಗೋಲ್ಡ್ & ಡೈಮಂಡ್ಸ್‌ನ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲು ಹಾಗೂ ಬೆಂಗಳೂರಿನ ಮಣಿಪಾಲ್ ಸೆಂಟರ್ ಶೋರೂಮ್‌ಗಳಲ್ಲಿ ಲಭ್ಯವಿದೆ. ಈ ಆಫರ್ ಆಯ್ದ ಆಭರಣಗಳು ಹಾಗೂ ಆಯ್ದ ವಿನ್ಯಾಸಗಳಿಗೆ ಮಾತ್ರ ಅನ್ವಯಿಸುತ್ತದೆ.

ಆಟಿ ಸಮಯದಲ್ಲಿ ಚಿನ್ನದ ಬೆಲೆ ಕಡಿಮೆಯಾಗುವುದು ಸಹಜ. ನಮ್ಮ ಗ್ರಾಹಕರ ನಿರೀಕ್ಷೆಗಳಿಗೆ ಅನುಗುಣವಾಗಿ ಈ ಆಫರ್ ತಂದಿದ್ದು ಕಳೆದ ಎರಡು ದಿನಗಳಿಂದ ಅಭೂತ ಪೂರ್ವ ಮೆಚ್ಚಿಗೆ ಪಡೆದಿದೆ”.

Related posts

ಬೆಳ್ತಂಗಡಿ: ಕೇಂದ್ರ ಸರಕಾರದ ವಿದ್ಯುತ್ ಖಾಸಗೀಕರಣ ವಿರೋಧಿಸಿ ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ

Suddi Udaya

ನಿಡ್ಲೆ ಪ್ರೌಢಶಾಲಾ ಕೊಠಡಿಗಳ ಹಸ್ತಾಂತರ ಹಾಗೂ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಕನ್ಯಾಡಿ ಶ್ರೀ ಹರಿದ್ವಾರ ಶಾಖಾ ಮಠದಲ್ಲಿ 7ನೇ ವರ್ಷದ ವಾರ್ಷಿಕೋತ್ಸವ

Suddi Udaya

ವಿದ್ಯಾರ್ಥಿ ಚಳವಳಿಯ ಮೇಲೆ ನಡೆದ ಪೈಶಾಚಿಕ ದಾಳಿ ಕೇಂದ್ರ ಸರ್ಕಾರದ ಸರ್ವಾಧಿಕಾರಿ ಆಡಳಿತಕ್ಕೆ ಸಾಕ್ಷಿ: ಶೇಖರ ಎಲ್

Suddi Udaya

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ವಸಂತ ಮಜಲು, ಉಪಾಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ

Suddi Udaya

ಉಜಿರೆ ಎಸ್. ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಉದ್ಯಮಶೀಲತೆ ಕಾರ್ಯಾಗಾರ

Suddi Udaya
error: Content is protected !!