30.1 C
ಪುತ್ತೂರು, ಬೆಳ್ತಂಗಡಿ
July 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅನಾರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ

ಪಟ್ರಮೆ: ಅರಣ್ಯ ಇಲಾಖೆಯ ವತಿಯಿಂದ ಅನಾರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಿಡ ನೆಡುವುದರ ಮೂಲಕ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.

ಈ ವೇಳೆ ನಿಡ್ಲೆ ವಲಯ ಗಸ್ತು ಅರಣ್ಯಾಧಿಕಾರಿ ಜಗದೀಶ್ ಕೆ., ಅರಣ್ಯ ವೀಕ್ಷಕರಾದ ದಾಮೋದರ, ಮಾಜಿ ಗ್ರಾ.ಪಂ. ಸದಸ್ಯ ಶ್ಯಾಮ್ ರಾಜ್, ಶಾಲಾ ಮುಖ್ಯೋಪಾಧ್ಯಾಯರು ಪ್ರಕಾಶ್, ಎಸ್.ಡಿ.ಎಮ್.ಸಿ ಅಧ್ಯಕ್ಷ ಧನಂಜಯ ಗೌಡ, ಉಪಾಧ್ಯಕ್ಷೆ ರೇವತಿ, ಪೋಷಕರು, ಶಿಕ್ಷಕರು, ಮಕ್ಕಳು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಬೆಳ್ತಂಗಡಿ ಕೌಶಲ್ಯಭಿವೃದ್ಧಿ ತರಬೇತಿಯಡಿ ಬಟ್ಟೆ ಚೀಲ ಮತ್ತು ಎಂಬ್ರಾಯಿಡರಿ ಉಚಿತ ತರಬೇತಿ ಕಾರ್ಯಾಗಾರ

Suddi Udaya

ಕುಂಡದಬೆಟ್ಟು: ಮಂಜುಶ್ರೀ ಭಜನಾ ಮಂಡಳಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

“ಸರ್ವ- ಧರ್ಮ ಸೌಹಾರ್ದತೆಯನ್ನು ಜಗತ್ತಿಗೆ ನೀಡಿದ ದೇಶ ಭಾರತ”: ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ

Suddi Udaya

ಉಜಿರೆ: ಶ್ರೀ ಧ.ಮಂ.ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ ಆಂಡ್ ಕಮ್ಯೂನಿಕೇಶನ್ಸ್ ವಿಭಾಗದ ಉಪನ್ಯಾಸಕ ಪ್ರತಾಪಚಂದ್ರ ರವರಿಗೆ ಪಿ.ಎಚ್.ಡಿ ಪದವಿ

Suddi Udaya

ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆ

Suddi Udaya

ಅರಸಿನಮಕ್ಕಿ ಪರಿಸರದಲ್ಲಿ ತೋಟಗಳಿಗೆ ಕಾಡಾನೆ ದಾಳಿ: ಕೃಷಿ ಸೋತ್ತುಗಳ ನಾಶ.

Suddi Udaya
error: Content is protected !!