28.9 C
ಪುತ್ತೂರು, ಬೆಳ್ತಂಗಡಿ
August 30, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಗುರುವಾಯನಕೆರೆ ಎಸ್‌ಡಿಟಿಯು ಆಟೋ ಯೂನಿಯನ್ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಸೋಷಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (ಎಸ್‌ಡಿಟಿಯು) ಗುರುವಾಯನಕೆರೆ ಘಟಕದ ವಿಶೇಷ ಸಭೆ ಜು.13 ರಂದು ನಡೆಯಿತು.

ವೀಕ್ಷಕರಾಗಿ ಎಸ್‌ಡಿಟಿಯು ಮಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಪಿಲಿಫ್ ಹೆನ್ರಿ ಡಿಸೋಜ, ಜಿಲ್ಲಾ ಕಾರ್ಯದರ್ಶಿ ಫಝಲ್ ಉಜಿರೆ ಉಪಸ್ಥಿತರಿದ್ದರು.

ಸಭೆಯಲ್ಲಿ ತಾಲೂಕು ಪದಗ್ರಹಣ ಕಾರ್ಯಕ್ರಮ, ಸದಸ್ಯತ್ವ ಅಭಿಯಾನದ ಬಗ್ಗೆ ಚರ್ಚೆ ನಡೆಯಿತು.
ಈ ಸಂದರ್ಭದಲ್ಲಿ ಎಸ್‌ಡಿಟಿಯು ಆಟೋ ಯೂನಿಯನ್ ಗುರುವಾಯನಕೆರೆ ಘಟಕದ 2026 – 29 ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಹೈದರ್, ಉಪಾಧ್ಯಕ್ಷರಾಗಿ ತಾಲಿಬ್, ಕಾರ್ಯದರ್ಶಿಯಾಗಿ ಅಶ್ರಫ್ ಕೆ.ಪಿ, ಜೊತೆ ಕಾರ್ಯದರ್ಶಿಯಾಗಿ ಅಝೀಝ್, ಕೋಶಾಧಿಕಾರಿಯಾಗಿ ಸಿರಾಜ್ ಜಿ.ಕೆ ಇವರನ್ನು ಆಯ್ಕೆಮಾಡಲಾಯಿತು. ಉಳಿದಂತೆ 11 ಮಂದಿ ಸದಸ್ಯರನ್ನೊಳಗೊಂಡ ಕಾರ್ಯಕಾರಿ ಸಮಿತಿಯನ್ನೂ ಆಯ್ಕೆ ಮಾಡಲಾಯಿತು. ಅಝೀಝ್ ಸ್ವಾಗತಿಸಿ, ವಂದಿಸಿದರು.

Related posts

ಅಭಿವೃದ್ಧಿಗೆ ಒತ್ತು ನೀಡದ, ಸಾಲದ ಹೊರೆಯನ್ನು ಹೆಚ್ಚಿಸುವ, ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ಬಳಂಜ: ಉದ್ಯಮಿ ಯಶೋಧರ ಜೈನ್ ನಿಧನ

Suddi Udaya

ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

Suddi Udaya

ಅರಣ್ಯ ಸಚಿವರ ಆದೇಶ ಇದೆ ಎಂದು ಹೇಳಿಕೊಂಡು ಬಂದ ಅರಣ್ಯ ಇಲಾಖಾಧಿಕಾರಿಗಳು: ಕಳೆಂಜ ಲೋಲಾಕ್ಷ ಮನೆ ತೆರವುಗೊಳಿಸಲು ಮತ್ತೆ ಮುಂದಾದ ಅರಣ್ಯ ಇಲಾಖೆ: ಸ್ಥಳಕ್ಕೆ ಆಗಮಿಸಿದ ಜಿಲ್ಲೆಯ ಬಿಜೆಪಿಯ ಶಾಸಕರುಗಳಿಂದ ತೀವ್ರ ವಿರೋಧ: ಎಂ.ಎಲ್. ಸಿ ಯವರನ್ನು ದೂಡಿದ ಅಧಿಕಾರಿ – ಸಳೀಯ ನಾಗರಿಕರ ಪ್ರತಿಭಟನೆ – ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ: ಸಚಿವರಿಂದ ಬಡವರ ಮನೆ ತೆರವಿಗೆ ಹುನ್ನಾರ: ಹರೀಶ್ ಪೂಂಜ ಆರೋಪ

Suddi Udaya

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ಆನ್ ಫಿಟ್ ಮಲ್ಟಿ ಜಿಮ್ ಶುಭಾರಂಭ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 78655 ಅಂತರದಿಂದ ಭಾರಿ ಮುನ್ನಡೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಹಿನ್ನಡೆ

Suddi Udaya
error: Content is protected !!