July 15, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಗುರುವಾಯನಕೆರೆ ಎಸ್‌ಡಿಟಿಯು ಆಟೋ ಯೂನಿಯನ್ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಸೋಷಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (ಎಸ್‌ಡಿಟಿಯು) ಗುರುವಾಯನಕೆರೆ ಘಟಕದ ವಿಶೇಷ ಸಭೆ ಜು.13 ರಂದು ನಡೆಯಿತು.

ವೀಕ್ಷಕರಾಗಿ ಎಸ್‌ಡಿಟಿಯು ಮಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಪಿಲಿಫ್ ಹೆನ್ರಿ ಡಿಸೋಜ, ಜಿಲ್ಲಾ ಕಾರ್ಯದರ್ಶಿ ಫಝಲ್ ಉಜಿರೆ ಉಪಸ್ಥಿತರಿದ್ದರು.

ಸಭೆಯಲ್ಲಿ ತಾಲೂಕು ಪದಗ್ರಹಣ ಕಾರ್ಯಕ್ರಮ, ಸದಸ್ಯತ್ವ ಅಭಿಯಾನದ ಬಗ್ಗೆ ಚರ್ಚೆ ನಡೆಯಿತು.
ಈ ಸಂದರ್ಭದಲ್ಲಿ ಎಸ್‌ಡಿಟಿಯು ಆಟೋ ಯೂನಿಯನ್ ಗುರುವಾಯನಕೆರೆ ಘಟಕದ 2026 – 29 ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಹೈದರ್, ಉಪಾಧ್ಯಕ್ಷರಾಗಿ ತಾಲಿಬ್, ಕಾರ್ಯದರ್ಶಿಯಾಗಿ ಅಶ್ರಫ್ ಕೆ.ಪಿ, ಜೊತೆ ಕಾರ್ಯದರ್ಶಿಯಾಗಿ ಅಝೀಝ್, ಕೋಶಾಧಿಕಾರಿಯಾಗಿ ಸಿರಾಜ್ ಜಿ.ಕೆ ಇವರನ್ನು ಆಯ್ಕೆಮಾಡಲಾಯಿತು. ಉಳಿದಂತೆ 11 ಮಂದಿ ಸದಸ್ಯರನ್ನೊಳಗೊಂಡ ಕಾರ್ಯಕಾರಿ ಸಮಿತಿಯನ್ನೂ ಆಯ್ಕೆ ಮಾಡಲಾಯಿತು. ಅಝೀಝ್ ಸ್ವಾಗತಿಸಿ, ವಂದಿಸಿದರು.

Related posts

ಜೂ.30: ನಿಮ್ಮ ಸೌಂದರ್ಯದ ರಾಯಭಾರಿ “ನೂರಾ ಗೋಲ್ಡ್ & ಡೈಮಂಡ್ಸ್” ಬೆಳ್ತಂಗಡಿಯಲ್ಲಿ ಶುಭಾರಂಭ

Suddi Udaya

ಯುವವಾಹಿನಿ ಬೆಂಗಳೂರು ಘಟಕದ ಪದಪ್ರದಾನ ಸಮಾರಂಭ

Suddi Udaya

ಲೋಕಸಭೆ ಚುನಾವಣೆ ಹಿನ್ನಲೆ: ಬೆಳ್ತಂಗಡಿ ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕ‌ರ್ ಮತ್ತು ಪ.ಪಂ. ಮುಖ್ಯಾಧಿಕಾರಿ ರಾಜೇಶ್ ಕೆ. ವರ್ಗಾವಣೆ

Suddi Udaya

ಸವಣಾಲು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದ ಕಾರು: ಚಾಲಕ ಪ್ರಾಣಪಾಯದಿಂದ ಪಾರು

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ನಲ್ಲಿ ಪ್ರೌಢ ಶಾಲಾ ಶಿಕ್ಷಕರಿಗೆ ತಾಂತ್ರಿಕ ಶಿಕ್ಷಣದ ಅವಶ್ಯಕತೆಯ ಕುರಿತು ಕಾರ್ಯಾಗಾರ

Suddi Udaya

ಉಜಿರೆ ಕು| ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಮರು ತನಿಖೆಗೆ ಒತ್ತಾಯಿಸಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯರ ಮನೆಯವರಿಂದ ಸಿ.ಎಂ ಸಿದ್ದರಾಮಯ್ಯರವರಿಗೆ ಮನವಿ

Suddi Udaya
error: Content is protected !!