30.1 C
ಪುತ್ತೂರು, ಬೆಳ್ತಂಗಡಿ
July 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶುಭಾರಂಭ

ಬೆಳ್ತಂಗಡಿಯಲ್ಲಿ ದಕ್ಷ ಜೈನ್ ರವರ ನೂತನ ವಕೀಲರ ಕಛೇರಿ ಶುಭಾರಂಭ

ಬೆಳ್ತಂಗಡಿ: ಬೆಳ್ತಂಗಡಿ ಬಸ್ ನಿಲ್ದಾಣ ಮುಂಭಾಗ ಹೆಚ್.ಎಲ್.ಹೆಗ್ಡೆ. ಕಾಂಪ್ಲೆಕ್ಸ್ ನಲ್ಲಿ ದಕ್ಷ ಜೈನ್ ರವರ ನೂತನ ವಕೀಲರ ಕಛೇರಿ ಜು.15ರಂದು ಶುಭಾರಂಭಗೊಂಡಿತು.

ಕಛೇರಿ ಉದ್ಘಾಟನೆಯನ್ನು ಖ್ಯಾತ ನ್ಯಾಯವಾದಿ ಬಿ.ಕೆ.ಧನಂಜಯ ರಾವ್ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಸಿಯಸ್ ಲೋಬೋ, ಕಾರ್ಯದರ್ಶಿ ಪ್ರಶಾಂತ್, ಕಟ್ಟಡ ಮಾಲಕರಾದ ರಾಜಶೇಖರ ಅಜ್ರಿ, ಹಿರಿಯ ವಕೀಲರಾದ ರತ್ನವರ್ಮ ಬುನ್ನು, ಶಶಿಕಿರಣ್ ಜೈನ್, ಮನೋಹರ್ ಇಲಂತಿಲ, ಅನಿಲ್ ಕುಮಾರ್ ಯು., ಶ್ರೀನಿವಾಸ್ ಗೌಡ, ನವೀನ ಗೌಡ, ಪ್ರಸಾದ್ ಕೆ. ಎಸ್., ಶಂಭು ಭಟ್ ಶಕುಂತಲಾ ಜೈನ್ . ಸುಜಾತ. ಪ್ರಸನ್ನ ಕುಮಾರ್ . ಉಪಸ್ಥಿದ್ದರು. ಸಾಹಿತಿ ಪಾಶ್ವನಾಥ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಅಪರಿಚಿತ ವ್ಯಕ್ತಿಯ ಮೃತದೇಹದ ಪತ್ತೆ: ವಾರಸುದಾರರು ಧರ್ಮಸ್ಥಳ ಪೊಲೀಸ್ ಠಾಣೆ ಸಂಪರ್ಕಿಸಲು ಮನವಿ

Suddi Udaya

ಮಾಲಾಡಿಯಲ್ಲಿ ಮನೆ ಕಳ್ಳತಕ್ಕೆ ಹೊಂಚು ಹಾಕುತ್ತಿದ್ದ ಕುಖ್ಯಾತ ಕಳ್ಳನ ಸೆರೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಗತಿಯ ಸಮಾರೋಪ ಸಮಾರಂಭ

Suddi Udaya

ಉಜಿರೆ: ಅನುಗ್ರಹ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ರಚನೆ

Suddi Udaya

ಕೊಕ್ಕಡ ಜೇಸಿಐ ಕಪಿಲಾ ಘಟಕದಿಂದ ಸೆಬಾಸ್ಟಿಯನ್ ಪಿ.ಟಿ ರವರಿಗೆ “ಕಪಿಲಾಶ್ರೀ 2025” ಪ್ರಶಸ್ತಿ

Suddi Udaya
error: Content is protected !!