24.7 C
ಪುತ್ತೂರು, ಬೆಳ್ತಂಗಡಿ
August 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅನಾರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ

ಪಟ್ರಮೆ: ಅರಣ್ಯ ಇಲಾಖೆಯ ವತಿಯಿಂದ ಅನಾರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಿಡ ನೆಡುವುದರ ಮೂಲಕ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.

ಈ ವೇಳೆ ನಿಡ್ಲೆ ವಲಯ ಗಸ್ತು ಅರಣ್ಯಾಧಿಕಾರಿ ಜಗದೀಶ್ ಕೆ., ಅರಣ್ಯ ವೀಕ್ಷಕರಾದ ದಾಮೋದರ, ಮಾಜಿ ಗ್ರಾ.ಪಂ. ಸದಸ್ಯ ಶ್ಯಾಮ್ ರಾಜ್, ಶಾಲಾ ಮುಖ್ಯೋಪಾಧ್ಯಾಯರು ಪ್ರಕಾಶ್, ಎಸ್.ಡಿ.ಎಮ್.ಸಿ ಅಧ್ಯಕ್ಷ ಧನಂಜಯ ಗೌಡ, ಉಪಾಧ್ಯಕ್ಷೆ ರೇವತಿ, ಪೋಷಕರು, ಶಿಕ್ಷಕರು, ಮಕ್ಕಳು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಯಂ.ಐ.ಟಿಯ ಡಾ.ಸುಬ್ರಹ್ಮಣ್ಯ ಭಟ್ಟರಿಗೆ ಪೇಜಾವರ ಶ್ರೀಗಳಿಂದ ಸನ್ಮಾನ

Suddi Udaya

ಶ್ರೀ ಕ್ಷೇತ್ರ ಸೌತಡ್ಕಕ್ಕೆ ನಟಿ ರಚಿತಾ ರಾಮ್ ಭೇಟಿ

Suddi Udaya

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಬಿಜೆಪಿ ಬಿರುಸಿನ ಚುನಾವಣಾ ಪ್ರಚಾರ

Suddi Udaya

ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಸೂಪರ್ 30 – ಪ್ರವೇಶ ಪರೀಕ್ಷೆ

Suddi Udaya

ಕೊಲ್ಲಿ : ಬ್ರಹ್ಮಕಲಶ ಸಮಿತಿಯ ಕಚೇರಿ ಉದ್ಘಾಟನೆ

Suddi Udaya

ಧರ್ಮಸ್ಥಳ: ಗ್ರಾಮಾಭಿವೃದ್ದಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ನಿಂದ “ಜನಜಾಗೃತಿ ವೇದಿಕೆಯ ಸರ್ವಸದಸ್ಯರ ಸಮಾವೇಶ”

Suddi Udaya
error: Content is protected !!