ಪಟ್ರಮೆ: ಅರಣ್ಯ ಇಲಾಖೆಯ ವತಿಯಿಂದ ಅನಾರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಿಡ ನೆಡುವುದರ ಮೂಲಕ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.


ಈ ವೇಳೆ ನಿಡ್ಲೆ ವಲಯ ಗಸ್ತು ಅರಣ್ಯಾಧಿಕಾರಿ ಜಗದೀಶ್ ಕೆ., ಅರಣ್ಯ ವೀಕ್ಷಕರಾದ ದಾಮೋದರ, ಮಾಜಿ ಗ್ರಾ.ಪಂ. ಸದಸ್ಯ ಶ್ಯಾಮ್ ರಾಜ್, ಶಾಲಾ ಮುಖ್ಯೋಪಾಧ್ಯಾಯರು ಪ್ರಕಾಶ್, ಎಸ್.ಡಿ.ಎಮ್.ಸಿ ಅಧ್ಯಕ್ಷ ಧನಂಜಯ ಗೌಡ, ಉಪಾಧ್ಯಕ್ಷೆ ರೇವತಿ, ಪೋಷಕರು, ಶಿಕ್ಷಕರು, ಮಕ್ಕಳು ಉಪಸ್ಥಿತರಿದ್ದರು.















