29.8 C
ಪುತ್ತೂರು, ಬೆಳ್ತಂಗಡಿ
August 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎನ್.ಸಿ.ಸಿ ರೈಫಲ್ ಫೈಯರಿಂಗ್ ಸ್ಪರ್ಧೆ: ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ : ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಾದ ಯಶಸ್ವಿನಿ ಹಾಗೂ ನಿಕೇತ್ ರವರು ಎನ್.ಸಿ.ಸಿ ಯ ಆರ್ಮಿ ವಿಭಾಗದ ರೈಫಲ್ ಫೈಯರಿಂಗ್ ಸ್ಪರ್ಧೆಯು NITK ಸುರತ್ಕಲ್ ನಲ್ಲಿ ನಡೆದು
0.22 ರೈಫಲ್ ಫೈರಿಂಗ್ ವಿಭಾಗದಲ್ಲಿ ಬಳ್ಳಾರಿಯ ತೋರಂಗಲ್ಲಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಇವರ ಈ ವಿಶೇಷ ಸಾಧನೆಗೆ ಮಾರ್ಗದರ್ಶನ ತರಬೇತಿ ನೀಡಿದ ಸಂಸ್ಥೆಯ ಎನ್.ಸಿಸಿ ಅಧಿಕಾರಿ ನಿರಂಜನ್ ಜೈನ್ ಐ ಇವರಿಗೆ ಮತ್ತು ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಉಪ ಪ್ರಾಂಶುಪಾಲರಾದ ಗಣೇಶ ಬಿ ಅಭಿನಂದಿಸಿದ್ದಾರೆ.

Related posts

ಬಂಗಾಡಿ ಕೊಲ್ಲಿಯಲ್ಲಿ ಯುವ ನಾಯಕ ರಂಜನ್ ಜಿ ಗೌಡರವರ ಸಾರಥ್ಯದಲ್ಲಿ 26ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ ಕಂಬಳ ಉದ್ಘಾಟನೆ

Suddi Udaya

ಕಳೆಂಜ ಗ್ರಾಮ ಪಂಚಾಯತ್ ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮಸಭೆ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಪಡೆದ ಚಿರಾಗ್ ನಾಯಕ್‌ಗೆ ಅಭಿನಂದನೆ

Suddi Udaya

ಡ್ರಾಯಿಂಗ್ ಗ್ರೇಡ್ ಪರೀಕ್ಷೆ: ಎಕ್ಸೆಲ್ ಟೆಕ್ನೊ ಸ್ಕೂಲ್ ವೇಣೂರಿಗೆ ಶೇ.100 ಫಲಿತಾಂಶ:ತೇರ್ಗಡೆಯಾದ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಬಿ

Suddi Udaya

ಭಾರಿ ಗಾಳಿ ಮಳೆಗೆ ಹಾನಿಗೀಡಾದ ಮನೆ, ಶಾಲೆ, ಮದರಸಗಳಿಗೆ ನಾವೂರು ಗ್ರಾ.ಪಂ ನಿಂದ ಭೇಟಿ ಪರಿಶೀಲನೆ

Suddi Udaya

ಬೆಳ್ತಂಗಡಿ: ಜೀವನ್ ಜ್ಯೋತಿ ಸುರಕ್ಷಾದಿಂದ ಸಹಾಯಧನ ಹಸ್ತಾಂತರ

Suddi Udaya
error: Content is protected !!