27.1 C
ಪುತ್ತೂರು, ಬೆಳ್ತಂಗಡಿ
July 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಚ್ಚಲು ಅಕ್ಕಿ ವಿತರಣೆಗೆ ಒತ್ತಾಯಿಸಿ ನ್ಯಾಯಬೆಲೆ ಅಂಗಡಿಗಳ ಮುಂದೆ ಎಸ್‌ಡಿಪಿಐ ಸಾಂಕೇತಿಕ ಪ್ರತಿಭಟನೆ

ಬೆಳ್ತಂಗಡಿ : “ನಮ್ಮ ಆಹಾರ – ನಮ್ಮ ಹಕ್ಕು” ಕರಾವಳಿಯ ತಟ್ಟೆಗೆ ಕುಚ್ಚಲು ಬೇಕು ಎಂಬ ಘೋಷಣೆಯೊಂದಿಗೆ ಪಡಿತರ ಅಂಗಡಿಗಳ ಮೂಲಕ ಕುಚ್ಚಲು ಅಕ್ಕಿಯನ್ನು ವಿತರಿಸುವಂತೆ ಆಗ್ರಹಿಸಿ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಇಂದು ಬೆಳ್ತಂಗಡಿ ಕ್ಷೇತ್ರಾದ್ಯಂತ ಸಾಂಕೇತಿಕ ಪ್ರತಿಭಟನೆ ನಡೆಯಿತು.

ಬೆಳ್ತಂಗಡಿ, ಉಜಿರೆ, ಸುನ್ನತ್ ಕೆರೆ, ಪುಂಜಾಲಕಟ್ಟೆ ಹಾಗೂ ಕಲ್ಲೇರಿ ನ್ಯಾಯಬೆಲೆ ಅಂಗಡಿಗಳ ಮುಂಭಾಗ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಊರಿನ ನಾಗರಿಕರು ಆಹಾರ ಪದ್ಧತಿಗೆ ಅನುಗುಣವಾಗಿ ಕುಚ್ಚಲು ಅಕ್ಕಿಯನ್ನು ಪಡಿತರ ವ್ಯವಸ್ಥೆಯ ಮೂಲಕ ವಿತರಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರ, ಬ್ಲಾಕ್ ಹಾಗೂ ಬ್ರಾಂಚ್ ಸೇರಿದಂತೆ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ ವತಿಯಿಂದ ತಾಲ್ಲೂಕು ಮಟ್ಟದ ಹಗ್ಗಜಗ್ಗಾಟ ಸ್ಪರ್ಧೆ: ಮರೋಡಿ ಶ್ರೀ ಬ್ರಹ್ಮಲಿಂಗೇಶ್ವರ ತಂಡವು ಪ್ರಥಮ

Suddi Udaya

ಕೊಲ್ಪಾಡಿ ಸ. ಕಿ. ಪ್ರಾ. ಶಾಲಾ ಮಂತ್ರಿ ಸಂಸತ್ ಚುನಾವಣೆ

Suddi Udaya

ಆ.5 ರಂದು ಮಂಗಳೂರು ಜಂಟಿ ಕ್ರಿಯಾ ಸಮಿತಿಯ ವತಿಯಿಂದ ಏರ್ಪಡಿಸಲಾದ ಹೋರಾಟಕ್ಕೆ ಭಾರತೀಯ ಮಜ್ದೂರು ಸಂಘ ಬಾಹ್ಯ ಬೆಂಬಲ

Suddi Udaya

ನಾರಾವಿ ಕ್ಯಾಂಪ್ಕೋ ಶಾಖೆಯಲ್ಲಿ ಕಾಳುಮೆಣಸು ಖರೀದಿ ಆರಂಭ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಧ್ಯಕ್ಷರಾಗಿ ಪಿ.ಕುಶಾಲಪ್ಪ ಗೌಡ , ಗೌರವ ಅಧ್ಯಕ್ಷರಾಗಿ ಹೆಚ್. ಪದ್ಮಗೌಡ, ಕಾರ್ಯದರ್ಶಿಯಾಗಿ ಗಣೇಶ್ ಗೌಡ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ : ರಾಷ್ಟ್ರಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya
error: Content is protected !!