July 15, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಗುರುವಾಯನಕೆರೆ ಎಸ್‌ಡಿಟಿಯು ಆಟೋ ಯೂನಿಯನ್ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಸೋಷಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (ಎಸ್‌ಡಿಟಿಯು) ಗುರುವಾಯನಕೆರೆ ಘಟಕದ ವಿಶೇಷ ಸಭೆ ಜು.13 ರಂದು ನಡೆಯಿತು.

ವೀಕ್ಷಕರಾಗಿ ಎಸ್‌ಡಿಟಿಯು ಮಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಪಿಲಿಫ್ ಹೆನ್ರಿ ಡಿಸೋಜ, ಜಿಲ್ಲಾ ಕಾರ್ಯದರ್ಶಿ ಫಝಲ್ ಉಜಿರೆ ಉಪಸ್ಥಿತರಿದ್ದರು.

ಸಭೆಯಲ್ಲಿ ತಾಲೂಕು ಪದಗ್ರಹಣ ಕಾರ್ಯಕ್ರಮ, ಸದಸ್ಯತ್ವ ಅಭಿಯಾನದ ಬಗ್ಗೆ ಚರ್ಚೆ ನಡೆಯಿತು.
ಈ ಸಂದರ್ಭದಲ್ಲಿ ಎಸ್‌ಡಿಟಿಯು ಆಟೋ ಯೂನಿಯನ್ ಗುರುವಾಯನಕೆರೆ ಘಟಕದ 2026 – 29 ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಹೈದರ್, ಉಪಾಧ್ಯಕ್ಷರಾಗಿ ತಾಲಿಬ್, ಕಾರ್ಯದರ್ಶಿಯಾಗಿ ಅಶ್ರಫ್ ಕೆ.ಪಿ, ಜೊತೆ ಕಾರ್ಯದರ್ಶಿಯಾಗಿ ಅಝೀಝ್, ಕೋಶಾಧಿಕಾರಿಯಾಗಿ ಸಿರಾಜ್ ಜಿ.ಕೆ ಇವರನ್ನು ಆಯ್ಕೆಮಾಡಲಾಯಿತು. ಉಳಿದಂತೆ 11 ಮಂದಿ ಸದಸ್ಯರನ್ನೊಳಗೊಂಡ ಕಾರ್ಯಕಾರಿ ಸಮಿತಿಯನ್ನೂ ಆಯ್ಕೆ ಮಾಡಲಾಯಿತು. ಅಝೀಝ್ ಸ್ವಾಗತಿಸಿ, ವಂದಿಸಿದರು.

Related posts

ಹಲ್ಲೆಗೆ ಯತ್ನ: ಸೌಜನ್ಯ ತಾಯಿ ಕುಸುಮಾವತಿರವರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya

ಫೆ.17-26: ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ

Suddi Udaya

ವಲಯ ಅರಣ್ಯ ಅಧಿಕಾರಿ ಬೆಳ್ತಂಗಡಿಯ ಸಂಧ್ಯಾ ಸಚಿನ್ ಸುಳ್ಯ ಪಂಜ ಪ್ರಾದೇಶಿಕ ಅರಣ್ಯ ವಲಯಕ್ಕೆ ವರ್ಗಾವಣೆ

Suddi Udaya

ಬಳಂಜ:ಪಿಯುಸಿಯಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ ಟಾಪರ್ ಅನುಪ್ರಿಯರವರಿಗೆ ಸನ್ಮಾನ

Suddi Udaya

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ 36 ವಿದ್ಯಾರ್ಥಿಗಳಿಗೆ ಸಂಸ್ಕೃತದಲ್ಲಿ ಪೂರ್ಣಾಂಕ

Suddi Udaya

ಸೆ.14 : ವಿದ್ಯುತ್ ನಿಲುಗಡೆ

Suddi Udaya
error: Content is protected !!