30.1 C
ಪುತ್ತೂರು, ಬೆಳ್ತಂಗಡಿ
July 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶುಭಾರಂಭ

ಬೆಳ್ತಂಗಡಿಯಲ್ಲಿ ದಕ್ಷ ಜೈನ್ ರವರ ನೂತನ ವಕೀಲರ ಕಛೇರಿ ಶುಭಾರಂಭ

ಬೆಳ್ತಂಗಡಿ: ಬೆಳ್ತಂಗಡಿ ಬಸ್ ನಿಲ್ದಾಣ ಮುಂಭಾಗ ಹೆಚ್.ಎಲ್.ಹೆಗ್ಡೆ. ಕಾಂಪ್ಲೆಕ್ಸ್ ನಲ್ಲಿ ದಕ್ಷ ಜೈನ್ ರವರ ನೂತನ ವಕೀಲರ ಕಛೇರಿ ಜು.15ರಂದು ಶುಭಾರಂಭಗೊಂಡಿತು.

ಕಛೇರಿ ಉದ್ಘಾಟನೆಯನ್ನು ಖ್ಯಾತ ನ್ಯಾಯವಾದಿ ಬಿ.ಕೆ.ಧನಂಜಯ ರಾವ್ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಸಿಯಸ್ ಲೋಬೋ, ಕಾರ್ಯದರ್ಶಿ ಪ್ರಶಾಂತ್, ಕಟ್ಟಡ ಮಾಲಕರಾದ ರಾಜಶೇಖರ ಅಜ್ರಿ, ಹಿರಿಯ ವಕೀಲರಾದ ರತ್ನವರ್ಮ ಬುನ್ನು, ಶಶಿಕಿರಣ್ ಜೈನ್, ಮನೋಹರ್ ಇಲಂತಿಲ, ಅನಿಲ್ ಕುಮಾರ್ ಯು., ಶ್ರೀನಿವಾಸ್ ಗೌಡ, ನವೀನ ಗೌಡ, ಪ್ರಸಾದ್ ಕೆ. ಎಸ್., ಶಂಭು ಭಟ್ ಶಕುಂತಲಾ ಜೈನ್ . ಸುಜಾತ. ಪ್ರಸನ್ನ ಕುಮಾರ್ . ಉಪಸ್ಥಿದ್ದರು. ಸಾಹಿತಿ ಪಾಶ್ವನಾಥ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿಗೆ ಶೇ.98 ಫಲಿತಾಂಶ

Suddi Udaya

ತಣ್ಣೀರುಪಂತ ವಲಯದ ತೆಕ್ಕಾರು ಕಾರ್ಯಕ್ಷೇತ್ರದ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಸಂಜೀವ ಪೂಜಾರಿ ನಾಲ್ಕೂರು ನಿಧನ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಮಂಗಳೂರಿನಲ್ಲಿ 5 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ಲೂಮೋಸ್ – ಟೆಸರಾಕ್ಟ್ ಫಿಲ್ಮ್ ಸೊಸೈಟಿ ವಾರ್ಷಿಕ ಸಮಾರೋಪ ; ನಮ್ಮ ಕಲ್ಪನೆಯೇ ನಮ್ಮ ಮಿತಿ: ಡಾ. ರಾಘವೇಂದ್ರ

Suddi Udaya
error: Content is protected !!