29.8 C
ಪುತ್ತೂರು, ಬೆಳ್ತಂಗಡಿ
August 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಲೈಫ್‌ಸ್ಟೈಲ್‌ವರದಿ

ಮುಳಿಯ ಗೋಲ್ಡ್ & ಡೈಮಂಡ್ಸ್‌ನಿಂದ ‘ಮಾನ್ಸೂನ್ ಸೇಲ್’ – ಚಿನ್ನದ ಆಭರಣಗಳು 0%, VA/ಮೇಕಿಂಗ್ ನಲ್ಲಿ 100% ರಿಯಾಯಿತಿ

ಬೆಳ್ತಂಗಡಿ: ಗ್ರಾಹಕರಿಗಾಗಿ ಮುಳಿಯ ಗೋಲ್ಡ್ & ಡೈಮಂಡ್ಸ್ ವಿಶೇಷ ‘ ಮಾನ್ಸೂನ್ ಸೇಲ್ ತಂದಿದೆ – ಇದುವರಿಗೆ ಇಲ್ಲದ ಅತ್ಯಾಕರ್ಷಕ Never Before Offer’ ಇದಾಗಿದೆ. ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳಲ್ಲಿ ಈ ವಿಶೇಷ ಆಫರ್‌ ವಿಶೇಷ ಎನ್ನಬಹುದು.

ಹೆಚ್ಚಿನ ಚಿನ್ನದ ಆಭರಣಗಳಾದ ನೆಕ್ಲೆಸ್, ಹಾರ, ಮುತ್ತಿನ ಹಾರ, ಚೋಕರ್, ಬಂಗಲ್, ಬಳೆ, ಬ್ರೇಸ್ಲೆಟ್, ಉಂಗುರ, ಕಿವಿಯೋಲೆ, ಪೆಂಡೆಂಟ್, ಮಂಗಳಸೂತ್ರ ಹಾಗೂ ಮಕ್ಕಳ ಆಭರಣಗಳ ಆಯ್ದ ವಿನ್ಯಾಸಗಳ ಮೇಕಿಂಗ್ ಚಾರ್ಜ್ ಇರುವುದಿಲ್ಲ. ಆಯಾ ದಿನದ ಚಿನ್ನದ ಬೆಲೆ ಮತ್ತು 3% GST ಮಾತ್ರ.

ಹಾಗೆಯೇ ಇನ್ನೂ ಹಲವಾರು ಆಭರಣಗಳ ಮೇಕಿಂಗ್ ಮೇಲೆ 75% ಹಾಗೂ 50% ವರೆಗೆ ರಿಯಾಯಿತಿ ಇರಲಿದೆ. ಈ ಆಫರ್ ಜುಲೈ 13ರಿಂದ ಆಗಸ್ಟ್ 14ರವರೆಗೆ ಅಥವಾ ಸ್ಟಾಕ್ ಮುಗಿಯುವರೆಗೆ ಮಾತ್ರ ಲಭ್ಯವಿರುತ್ತದೆ.

ಗುಣಮಟ್ಟ, ವಿಶ್ವಾಸ ಮತ್ತು ಗ್ರಾಹಕಸ್ನೇಹಿ ಸೇವೆಗೆ ಹೆಸರಾದ ಮುಳಿಯ ಗೋಲ್ಡ್ & ಡೈಮಂಡ್ಸ್, ಈ ಆಟಿ ಅಥವಾ ಮಳೆಗಾಲದ ಸೇಲ್ ಮೂಲಕ ಗ್ರಾಹಕರಿಗೆ ಅತ್ಯುತ್ತಮ ಉಳಿತಾಯದೊಂದಿಗೆ ಆಭರಣಗಳನ್ನು ಖರೀದಿಸುವ ಜಿಲ್ಲೆಗೆ ಪ್ರಪ್ರಥಮ ಎಂಬಂತ ಅವಕಾಶವನ್ನು ಕಲ್ಪಿಸಿದೆ.

ಈ ವಿಶೇಷ ಆಫರ್ ಮುಳಿಯ ಗೋಲ್ಡ್ & ಡೈಮಂಡ್ಸ್‌ನ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲು ಹಾಗೂ ಬೆಂಗಳೂರಿನ ಮಣಿಪಾಲ್ ಸೆಂಟರ್ ಶೋರೂಮ್‌ಗಳಲ್ಲಿ ಲಭ್ಯವಿದೆ. ಈ ಆಫರ್ ಆಯ್ದ ಆಭರಣಗಳು ಹಾಗೂ ಆಯ್ದ ವಿನ್ಯಾಸಗಳಿಗೆ ಮಾತ್ರ ಅನ್ವಯಿಸುತ್ತದೆ.

ಆಟಿ ಸಮಯದಲ್ಲಿ ಚಿನ್ನದ ಬೆಲೆ ಕಡಿಮೆಯಾಗುವುದು ಸಹಜ. ನಮ್ಮ ಗ್ರಾಹಕರ ನಿರೀಕ್ಷೆಗಳಿಗೆ ಅನುಗುಣವಾಗಿ ಈ ಆಫರ್ ತಂದಿದ್ದು ಕಳೆದ ಎರಡು ದಿನಗಳಿಂದ ಅಭೂತ ಪೂರ್ವ ಮೆಚ್ಚಿಗೆ ಪಡೆದಿದೆ”.

Related posts

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಕೊಡಗು ಪ್ರವಾಸ

Suddi Udaya

ಮಾಲಾಡಿ: ಊರ್ಲ ರಸ್ತೆ ಕಾಂಕ್ರೀಟಿಕರಣಕ್ಕೆ ಒಂದು ಕೋಟಿ ರೂಪಾಯಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನ, ಹತ್ತು ದಿನದೊಳಗೆ ಕಾಮಗಾರಿ ಪ್ರಾರಂಭ

Suddi Udaya

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾಗಿ ಜೋಯಲ್ ಮೆಂಡೋನ್ಸ ಆಯ್ಕೆ

Suddi Udaya

ಜೀವನದ ಧನಾತ್ಮಕ ತಿರುವಿಗೆ ಎನ್ನೆಸ್ಸೆಸ್ ಪೂರಕ – ಡಾ. ಟಿ. ಕೃಷ್ಣಮೂರ್ತಿ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮ : ಉಚಿತ ದಂತ ಚಿಕಿತ್ಸಾ ಶಿಬಿರ

Suddi Udaya

ಎಸ್.ಡಿ.ಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿಯಾಗಿ ಅಶ್ಫಾಕ್ ಪುಂಜಾಲಕಟ್ಟೆ ಆಯ್ಕೆ

Suddi Udaya
error: Content is protected !!