25.7 C
ಪುತ್ತೂರು, ಬೆಳ್ತಂಗಡಿ
August 31, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ

ಬೆಳ್ತಂಗಡಿ: ತಾಲೂಕಿನಲ್ಲಿ ಎರಡು ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ತಣ್ಣೀರುಪಂತದ ಕೊಡಂಗೆ ಮತ್ತು ತೆಕ್ಕಾರಿನ ಬಾಜಾರು ಅಂಗನವಾಡಿ ಕಾರ್ಯಕರ್ತೆ ಹುದ್ದೆ ಹಾಗೂ ಬಾರ್ಯದ ಪೆರಿಯೊಟ್ಟು, ಕೊಕ್ಕಡದ ಹಳ್ಳಿಂಗೇರಿ, ಉಜಿರೆಯ ಅತ್ತಾಜೆ, ಕೊಯ್ಯೂರಿನ ಬಜಿಲ, ಮಲವಂತಿಗೆಯ ಎಳನೀರು ಮತ್ತು ಗುತ್ಯಡ್ಕ, ನೆರಿಯದ ಬಾಂಜಾರುಮಲೆ, ಬೆಳಾಲಿನ ಕೊಲ್ಪಾಡಿ, ಕೊಯ್ಯೂರಿನ ಪೆರ್ಮುದೆ ಕೊಪ್ಪದಬೈಲ್, ಚಿಬಿದ್ರೆಯ ಕಲ್ಲಗುಂಡ, ಇಂದಬೆಟ್ಟಿನ ಇಂದಬೆಟ್ಟು, ಕೊಕ್ಕಡದ ಸೌತಡ್ಕ, ಬೆಳಾಲಿನ ದೊಂಪದಪಲ್ಕೆ ಬಿ ಇಲ್ಲಿ ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ನೆರಿಯ ಬಾಂಜಾರುಮಲೆ ಪ.ಪಂಕ್ಕೆ ಮೀಸಲಾಗಿದ್ದು, ಉಳಿದ ಎಲ್ಲಾ ಹುದ್ದೆಗಳು ಸಾಮಾನ್ಯರಿಗೆ ನೀಡಲಾಗಿದೆ.

ಅಂಗನವಾಡಿ ಕಾರ್ಯಕರ್ತೆಗೆ ಪಿಯುಸಿ, ಸಹಾಯಕಿ ಎಸ್ಸೆಸ್ಸೆಲ್ಸಿ ಪಾಸಾಗಿರಬೇಕು. ವಯಸ್ಸು 19ರಿಂದ 35 ವರ್ಷ, ಅರ್ಜಿ ಸಲ್ಲಿಸಲು ಆ.10 ಕೊನೆಯ ದಿನವಾಗಿದೆ. ಅರ್ಜಿ ಫಾರಂಗಳನ್ನು ಶಿಶುಅಭಿವೃದ್ಧಿ ಯೋಜನಾ ಕಚೇರಿಯಿಂದ ಪಡೆದು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಯನ್ನು ೦೮೨೫೬-೨೯೫೧೩೪ನ್ನು ಸಂಪರ್ಕಿಸಬಹುದು ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಲಾಯಿಲಗುತ್ತು ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ದೊಂಪದಬಲಿ ಉತ್ಸವ: ಶಾಸಕ ಹರಿಶ್ ಪೂಂಜರಿಂದ ದೈವಕ್ಕೆ ತಲೆಮುಡಿ ಅರ್ಪಣೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷ

Suddi Udaya

ಎಸ್‌ಜಿಎಫ್‌ಐ (SGFI) ರಾಷ್ಟ್ರೀಯ ಕಬಡ್ಡಿ ಪಂದ್ಯಾಟ : ಉಜಿರೆಯ ಎಸ್.ಡಿ.ಎಂ ತಂಡ ಭಾಗಿ

Suddi Udaya

ಅಡಿಕೆ ಎಲೆಚುಕ್ಕಿ ರೋಗ: ರೈತರಿಗೆ ಸಹಾಯಧನ ನೀಡಲು ಶಿಫಾರಸ್ಸು ಅರ್ಜಿ ಸಲ್ಲಿಕೆಗೆ ಸೂಚನೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದ ನೇತೃತ್ವದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ದೇವಾಂಗ ಸಮಾಜ ಮುಂಡಾಜೆ ಘಟಕದ ವತಿಯಿಂದ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!