25.7 C
ಪುತ್ತೂರು, ಬೆಳ್ತಂಗಡಿ
August 31, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

ಮಚ್ಚಿನ : ಸರ್ಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿ ಜು.15 ರಂದು ಪೋಷಕರ ಸಭೆ ನಡೆಯಿತು.

ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಕಾರ್ಯಧ್ಯಕ್ಷ ರುಕ್ಮಯ ಬಾಳಿoಜ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಶಿಕ್ಷಣ ತಜ್ಞರಾದ ಡಾ ಮಾಧವ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದ ಶ್ರೀಮತಿ ಸುಮಲತಾ , ಶಿಕ್ಷಕರು, ಶಾಲಾ ಉಪನಾಯಕಿ ವೀಕ್ಷಾ ಭಾಗವಹಿಸಿದ್ದರು.

ಕಾರ್ಯಕ್ರಮವನ್ನು ಸಂಸ್ಥೆಯ ಸಮಾಜ ವಿಜ್ಞಾನ ಶಿಕ್ಷಕ ವೆಂಕಪ್ಪ ಬಿ ನಿರ್ವಹಿಸಿದರು. ಸಂಸ್ಥೆಯ ಕನ್ನಡ ಭಾಷಾ ಶಿಕ್ಷಕ ಅವಿನಾಶ್ ಪೋಷಕರಿಗೆ ಮಾಹಿತಿ ನೀಡಿದರು. ಸಂಸ್ಥೆಯ ಮುಖ್ಯಶಿಕ್ಷಕರಾದ ಎಸ್ ಪ್ರಕಾಶ್ ನಾಯ್ಕ್ ಪ್ರಾಸ್ತಾವಿಸಿ ಹಾಗೂ ಸ್ವಾಗತಿಸಿದರು.

Related posts

ಭಾರತೀಯ ಮಜ್ದೂರ್ ಸಂಘ ಕೊಕ್ಕಡ ವಲಯ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya

ಮಲವಂತಿಗೆ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ರಾಷ್ಟ್ರಮಟ್ಟದ ಚಿತ್ರಕಲಾ ಸ್ಪರ್ಧೆ: ಕೊಕ್ಕಡ ವಿನು ಸ್ಕೂಲ್ ಆಫ್ ಆರ್ಟ್ಸ್ ನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ದೀಪ, ಪ್ರಸಾದ ಸೇರಿ ಎಲ್ಲಾ ಸೇವೆಗಳಿಗೆ ನಂದಿನಿ ತುಪ್ಪ ಕಡ್ಡಾಯ: ಸರಕಾರದಿಂದ ಆದೇಶ

Suddi Udaya

ಬೆಳ್ತಂಗಡಿ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳಿಂದ ಅತ್ಯುನ್ನತ ಸಾಧನೆ : ಕಾಲೇಜಿಗೆ ಹೆಮ್ಮೆ ತಂದ ಫಲಿತಾಂಶ

Suddi Udaya
error: Content is protected !!