July 16, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ

ಬೆಳ್ತಂಗಡಿ: ತಾಲೂಕಿನಲ್ಲಿ ಎರಡು ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ತಣ್ಣೀರುಪಂತದ ಕೊಡಂಗೆ ಮತ್ತು ತೆಕ್ಕಾರಿನ ಬಾಜಾರು ಅಂಗನವಾಡಿ ಕಾರ್ಯಕರ್ತೆ ಹುದ್ದೆ ಹಾಗೂ ಬಾರ್ಯದ ಪೆರಿಯೊಟ್ಟು, ಕೊಕ್ಕಡದ ಹಳ್ಳಿಂಗೇರಿ, ಉಜಿರೆಯ ಅತ್ತಾಜೆ, ಕೊಯ್ಯೂರಿನ ಬಜಿಲ, ಮಲವಂತಿಗೆಯ ಎಳನೀರು ಮತ್ತು ಗುತ್ಯಡ್ಕ, ನೆರಿಯದ ಬಾಂಜಾರುಮಲೆ, ಬೆಳಾಲಿನ ಕೊಲ್ಪಾಡಿ, ಕೊಯ್ಯೂರಿನ ಪೆರ್ಮುದೆ ಕೊಪ್ಪದಬೈಲ್, ಚಿಬಿದ್ರೆಯ ಕಲ್ಲಗುಂಡ, ಇಂದಬೆಟ್ಟಿನ ಇಂದಬೆಟ್ಟು, ಕೊಕ್ಕಡದ ಸೌತಡ್ಕ, ಬೆಳಾಲಿನ ದೊಂಪದಪಲ್ಕೆ ಬಿ ಇಲ್ಲಿ ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ನೆರಿಯ ಬಾಂಜಾರುಮಲೆ ಪ.ಪಂಕ್ಕೆ ಮೀಸಲಾಗಿದ್ದು, ಉಳಿದ ಎಲ್ಲಾ ಹುದ್ದೆಗಳು ಸಾಮಾನ್ಯರಿಗೆ ನೀಡಲಾಗಿದೆ.

ಅಂಗನವಾಡಿ ಕಾರ್ಯಕರ್ತೆಗೆ ಪಿಯುಸಿ, ಸಹಾಯಕಿ ಎಸ್ಸೆಸ್ಸೆಲ್ಸಿ ಪಾಸಾಗಿರಬೇಕು. ವಯಸ್ಸು 19ರಿಂದ 35 ವರ್ಷ, ಅರ್ಜಿ ಸಲ್ಲಿಸಲು ಆ.10 ಕೊನೆಯ ದಿನವಾಗಿದೆ. ಅರ್ಜಿ ಫಾರಂಗಳನ್ನು ಶಿಶುಅಭಿವೃದ್ಧಿ ಯೋಜನಾ ಕಚೇರಿಯಿಂದ ಪಡೆದು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಯನ್ನು ೦೮೨೫೬-೨೯೫೧೩೪ನ್ನು ಸಂಪರ್ಕಿಸಬಹುದು ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಸಂಭ್ರಮದಲ್ಲಿರುವ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್ ರವರಿಂದ ಗೌರವಾರ್ಪಣೆ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಮಲೆಕುಡಿಯರ ವಾರ್ಷಿಕ ಸಮಾವೇಶ

Suddi Udaya

ಫೆ.8: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ “ವಾಕ್-ಇನ್ ವಿದ್ವತ್”-ಎ ಸ್ಟೆಪ್ ಇಂಟು ಸಕ್ಸಸ್” :ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದ ಉದ್ಘಾಟನೆ

Suddi Udaya

ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ

Suddi Udaya

ಮಡಂತ್ಯಾರು ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಅರಸಿನಮಕ್ಕಿ: 20ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ

Suddi Udaya
error: Content is protected !!