25.7 C
ಪುತ್ತೂರು, ಬೆಳ್ತಂಗಡಿ
August 31, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಾಶಿಪಟ್ಣ ಗ್ರಾಮ ಪಂಚಾಯತ್ ಪ್ರಥಮ ಹಂತದ ಗ್ರಾಮಸಭೆ, ವಿವಿಧ ಇಲಾಖಾಧಿಕಾರಿಗಳಿಂದ ಇಲಾಖಾ ಮಾಹಿತಿ

ಬೆಳ್ತಂಗಡಿ: ಮಹಾತ್ಮ ಗಾಂಧಿ ಕಾಶಿಪಟ್ಣ ಗ್ರಾಮ‌ ಪಂಚಾಯತ್ ನ 2026-27ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆಯು ಆಡಳಿತಾಧಿಕಾರಿ ನವೀನ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಜು. 16 ರಂದು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಚಂದ್ರಶೇಖರ್ ಅವರು ಸಭೆಯನ್ನು ಮುನ್ನಡೆಸಿದರು.

ಗ್ರಾಮಸಭೆಯ ನಡವಳಿ ವರದಿ, ಜಮಾಖರ್ಚಿನ ಮಂಡನೆಯನ್ನು ಸಭೆಯ ಮುಂದಿಡಲಾಯಿತು. ಮೆಸ್ಕಾಂ, ಕಂದಾಯ, ತೋಟಗಾರಿಕೆ, ಪಶು ಸಂಗೋಪಣಾ ಇಲಾಖೆ ಹಾಗೂ ವಿವಿಧ ಇಲಾಖಾಧಿಕಾರಿಗಳು ತಮ್ಮ ಇಲಾಖೆಯ ಬಗ್ಗೆ ಮಾಹಿತಿಯನ್ನು ಸಭೆಗೆ ತಿಳಿಸಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪಾಟೀಲ, ಕಾರ್ಯದರ್ಶಿ ಲೀನಾ ಬೆನಡಿಕ್ಟ ಲೋಬೋ ಹಾಗೂ ಪಂಚಾಯತ್ ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಮಂಗಳೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಂಎಲ್ಸಿ ಹರೀಶ್ ಕುಮಾರ್ ಪಿಕ್ಸ್

Suddi Udaya

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ವಾಣಿ ಕಾಲೇಜಿನಲ್ಲಿ ನಶಾಮುಕ್ತ ಭಾರತ -ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಪಾರೆಂಕಿ ಮಾರಿಗುಡಿ ಶ್ರೀ ಮಾರಿಕಾಂಬ ದೇವಿಯ ಸನ್ನಿಧಿಯಲ್ಲಿ ದಶಮಾನೋತ್ತರ ಅಷ್ಟಮ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ದೊಂಪದ ಬಲಿ ನೇಮೋತ್ಸವ

Suddi Udaya

ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿ ಕುಸಿದು ಬಿದ್ದು ವ್ಯಕ್ತಿ ಸಾವು

Suddi Udaya

ನಾಲ್ಕೂರು: ಅನಾರೋಗ್ಯದಿಂದ ಸುಶೀಲ ಜೈಮಾತಾ ನಿಧನ

Suddi Udaya
error: Content is protected !!