28.8 C
ಪುತ್ತೂರು, ಬೆಳ್ತಂಗಡಿ
September 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತುಂಬೆತ್ತಡ್ಕ ರಾಣೆಯಾರ್ ಸಮಾಜ ಸೇವಾ ಸಂಘದ ವತಿಯಿಂದ ಶ್ರಮದಾನ

ಹತ್ಯಡ್ಕ: ತುಂಬೆತ್ತಡ್ಕ ರಾಣೆಯಾರ್ ಸಮಾಜ ಸೇವಾ ಸಂಘ ವಲಯ ಶಾಖೆ ಇದರ ವತಿಯಿಂದ ಜು.14ರಂದು ಶ್ರಮದಾನ ಹಮ್ಮಿಕೊಳ್ಳಲಾಯಿತು.

ಮುದ್ದಿಗೆಯಿಂದ ತುಂಬೆತ್ತಡ್ಕ ದವರೆಗೆ ಮಾರ್ಗದ ಹೊಂಡಗಳಿಗೆ ಚರಳು ಹಾಕಿ ವಾಹನಗಳು ಸುಗಮ ಸಂಚಾರಿಸುವಂತೆ ಮಾಡಲಾಯಿತು. ರಸ್ತೆ ಬದಿ ಕಳೆ ಗಿಡಗಳನ್ನು ತೆಗೆಯಲಾಯಿತು. ಶ್ರಮದಾನದಲ್ಲಿ ಸಂಘದ ಎಲ್ಲಾ ಸದಸ್ಯರು ಭಾಗವಹಿಸಿದರು.

Related posts

ನೆಲ್ಲಿಕಟ್ಟೆ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ನೂತನ ಅಧ್ಯಕ್ಷರಾಗಿ ಜನಾರ್ಧನ ಗೌಡ ಕುಳಾಯಿ ಕಾರ್ಯದರ್ಶಿಯಾಗಿ ಸುಂದರ್ ನಾಯ್ಕ್ ಕುಳಾಯಿ ಆಯ್ಕೆ

Suddi Udaya

ಎಕ್ಸೆಲ್ ಗೆ ಎಸ್ ಡಿ ಎಂ ನ ಎಕ್ಸ್ ಪಿರಿಯ ವಿಜ್ಞಾನ ಮೇಳದಲ್ಲಿ ಚಾಂಪಿಯನ್ ಶಿಪ್

Suddi Udaya

ಪಡುಮಲೆ ದೇಯಿ ಬೈದೆತಿ ಮೂಲಸ್ಥಾನದಲ್ಲಿ ಪ್ರಶ್ನಾ ಚಿಂತನೆ

Suddi Udaya

ಕನ್ನಡದಲ್ಲಿ ಬರಲಿದೆ ದಸ್ಕತ್ ತುಳು ಚಿತ್ರ

Suddi Udaya

ಮೇ.8(ನಾಳೆ): ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ರವರಿಂದ ಬೃಹತ್ ರೋಡ್ ಶೋ ಮತ್ತು ಮತ ಯಾಚನೆ

Suddi Udaya

ಸಿರಿ ಸಂಸ್ಥೆಯಲ್ಲಿ ವಿಜಯವಾಣಿ ವಿಜಯೋತ್ಸವ ಕೂಪನ್ ಬಿಡುಗಡೆ

Suddi Udaya
error: Content is protected !!