28.8 C
ಪುತ್ತೂರು, ಬೆಳ್ತಂಗಡಿ
September 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನೆರಿಯದಲ್ಲಿ ಚಿರತೆ ಪತ್ತೆ

ಬೆಳ್ತಂಗಡಿ : ತಾಲೂಕಿನ ನೆರಿಯ ಗ್ರಾಮದ ನೆರಿಯ ರಬ್ಬರ್ ಎಸ್ಟೇಟ್‌ ನಲ್ಲಿ ಜು.17 ರಂದು ಬೆಳಗ್ಗೆ ಚಿರತೆಯೊಂದು ಪ್ರತ್ಯಕ್ಷಗೊಂಡ ಘಟನೆ ನಡೆದಿದೆ.

ಚಿರತೆ ಕಾಣಿಸುತ್ತಿದ್ದಂತೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊರ್ವರು ಮೊಬೈಲ್ ಕ್ಯಾಮೆರಾದಲ್ಲಿ ಚಿರತೆಯ ದೃಶ್ಯವನ್ನು ಸೆರೆ ಹಿಡಿದಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಕಳೆದ ಮೂರು ನಾಲ್ಕು ತಿಂಗಳಿಂದ ಚಿರತೆಯ ಭಯದಿಂದ ನಿಟ್ಟುಸಿರು ಬಿಟ್ಟ ಮಂದಿಗೆ ಇದೀಗ ಮತ್ತೆ ಚಿರತೆ ಆತಂಕ ಎದುರಾಗಿದೆ.

Related posts

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಚಾಮಾ೯ಡಿ : ಮರಳು ಸಾಗಾಟದ ಲಾರಿ ವಶ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್

Suddi Udaya

ಉಜಿರೆ: ಅನುಗ್ರಹ ಕಾಲೇಜಿನಲ್ಲಿ ಕನ್ನಡ ಸಂವರ್ಧನೆ ಕಾರ್ಯಕ್ರಮ

Suddi Udaya

ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ:ಗೊನೆ ಮುಹೂರ್ತ, ಧ್ವಜಾರೋಹಣ

Suddi Udaya

ಲಾಯಿಲ : ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya
error: Content is protected !!