July 18, 2026
ತಾಲೂಕು ಸುದ್ದಿಪ್ರತಿಭಟನೆಪ್ರಮುಖ ಸುದ್ದಿರಾಜ್ಯ ಸುದ್ದಿ

ಬಿಡದಿ ಟೌನ್‌ಶಿಪ್‌ಗಾಗಿ ರೈತರ ಭೂಮಿ ವಶಪಡಿಸಿಕೊಳ್ಳುವುದನ್ನು ವಿರೋಧಿಸಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಪ್ರತಿಭಟನೆ- ಶಾಸಕ ಹರೀಶ್ ಪೂಂಜ ಭಾಗಿ

ಬೆಳ್ತಂಗಡಿ: ಬಿಡದಿ ಟೌನ್‌ಶಿಪ್‌ಗಾಗಿ ರೈತರ ಭೂಮಿ ವಶಪಡಿಸಿಕೊಳ್ಳುವುದನ್ನು ವಿರೋಧಿಸಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಜು.17ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಭಾರತೀಯ ಜನತಾ ಪಾರ್ಟಿ ಕರ್ನಾಟಕದ ವತಿಯಿಂದ ನಡೆದ ಬೃಹತ್ ಪ್ರತಿಭಟನೆಯಲ್ಲಿ ಶಾಸಕ ಹರೀಶ್ ಪೂಂಜ ಭಾಗವಹಿಸಿದರು.

Related posts

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜ ತಾಲೂಕು ಆಡಳಿತ ಕಚೇರಿಗೆ ಭೇಟಿ

Suddi Udaya

ಬಳಂಜ: ಬೊಳ್ಳಾಜೆಯಿಂದ ಡೆಂಜೋಲಿ ತನಕ ಅಪಾಯಕಾರಿ ಮರಗಳ ತೆರವು ಕಾರ್ಯ

Suddi Udaya

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನ ಪಡೆದ ಚಿನ್ಮಯ್ ಗೆ ಡಿ ವೀರೇಂದ್ರ ಹೆಗ್ಗಡೆ ದಂಪತಿಗಳು, ಹಾಗೂ ಡಿ. ಹರ್ಷೇಂದ್ರ ಕುಮಾರ್ ರವರಿಂದ ಅಭಿನಂದನೆ

Suddi Udaya

ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗಬ್ರಹ್ಮಮಂಡಲ ಸೇವೆ ಕಾರ್ಯಕ್ರಮ , ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಳದಂಗಡಿಯಲ್ಲಿ ಸೌಮ್ಯ ರೆಸಿಡೆನ್ಸಿ ಬೋರ್ಡಿಂಗ್ ಅಂಡ್ ಲಾಡ್ಜಿಂಗ್ ಲೋಕಾರ್ಪಣೆ

Suddi Udaya

ಬೆನಕ ರಜತ ಸಂಭ್ರಮ ಲಾಂಛನ ಅನಾವರಣ

Suddi Udaya
error: Content is protected !!