28.8 C
ಪುತ್ತೂರು, ಬೆಳ್ತಂಗಡಿ
September 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತುಂಬೆತ್ತಡ್ಕ ರಾಣೆಯಾರ್ ಸಮಾಜ ಸೇವಾ ಸಂಘದ ವತಿಯಿಂದ ಶ್ರಮದಾನ

ಹತ್ಯಡ್ಕ: ತುಂಬೆತ್ತಡ್ಕ ರಾಣೆಯಾರ್ ಸಮಾಜ ಸೇವಾ ಸಂಘ ವಲಯ ಶಾಖೆ ಇದರ ವತಿಯಿಂದ ಜು.14ರಂದು ಶ್ರಮದಾನ ಹಮ್ಮಿಕೊಳ್ಳಲಾಯಿತು.

ಮುದ್ದಿಗೆಯಿಂದ ತುಂಬೆತ್ತಡ್ಕ ದವರೆಗೆ ಮಾರ್ಗದ ಹೊಂಡಗಳಿಗೆ ಚರಳು ಹಾಕಿ ವಾಹನಗಳು ಸುಗಮ ಸಂಚಾರಿಸುವಂತೆ ಮಾಡಲಾಯಿತು. ರಸ್ತೆ ಬದಿ ಕಳೆ ಗಿಡಗಳನ್ನು ತೆಗೆಯಲಾಯಿತು. ಶ್ರಮದಾನದಲ್ಲಿ ಸಂಘದ ಎಲ್ಲಾ ಸದಸ್ಯರು ಭಾಗವಹಿಸಿದರು.

Related posts

ಫೋಟೊಗ್ರಾಫಿ ಸ್ಫರ್ಧೆ: ಡಾ. ಚಂದ್ರಹಾಸ್ ಚಾರ್ಮಾಡಿ ಪ್ರಥಮ

Suddi Udaya

ಇಂದಬೆಟ್ಟು ಸ.ಹಿ. ಪ್ರಾ. ಶಾಲೆಯ ಎಸ್‌ಡಿಎಂಸಿ ಸಮಿತಿ ರಚನೆ

Suddi Udaya

ತಣ್ಣೀರುಪಂತ ಗ್ರಾ.ಪಂ. ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ರೇಷ್ಮೆರೋಡ್: ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya

ಅಪ್ರಾಪ್ತ ಬಾಲಕನಿಗೆ ಹಲ್ಲೆ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು- ಪ್ರಕರಣ ದಾಖಲು

Suddi Udaya

ಕಣಿಯೂರು ಶ್ರೀ ಮಹಮ್ಮಾಯಿ ಪುರ್ಸಾದ ತುಳು ಭಕ್ತಿ ಗೀತೆ ಬಿಡುಗಡೆ

Suddi Udaya
error: Content is protected !!