24.1 C
ಪುತ್ತೂರು, ಬೆಳ್ತಂಗಡಿ
September 1, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ದಿಡುಪೆ – ಸಂಸೆ ಅರಣ್ಯ ರಸ್ತೆಯೊಳಗೆ ವಿಡಿಯೋ ಮಾಡಿದ ಪ್ರಕರಣ: ಬೆಳ್ತಂಗಡಿ ವನ್ಯಜೀವಿ ಇಲಾಖೆಯಿಂದ ಮೂವರಿಗೆ ದಂಡ

ಬೆಳ್ತಂಗಡಿ : ದಿಡುಪೆ–ಸಂಸೆ ಅರಣ್ಯ ರಸ್ತೆಗೆ ಬಂದು ಯೂಟ್ಯೂಬ್ ಹಾಗೂ ಇನ್‌ಸ್ಟಾಗ್ರಾಂನಲ್ಲಿ ವಿಡಿಯೋಗಳನ್ನು ಅಪ್‌ ಲೋಡ್ ಮಾಡಿದ ಮೂವರು ಯುವಕರನ್ನು ಬೆಳ್ತಂಗಡಿ ವಲಯ ವನ್ಯಜೀವಿ ಇಲಾಖೆಯ ಅಧಿಕಾರಿಗಳು ಪತ್ತೆಹಚ್ಚಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಜು.17 ರಂದು ದಂಡ ವಿಧಿಸಲಾಗಿದೆ.

ಇದೇ ರೀತಿಯ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡಿರುವ ಇತರರನ್ನೂ ಗುರುತಿಸಲಾಗುತ್ತಿದ್ದು ಅವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಬೆಳ್ತಂಗಡಿ ವನ್ಯಜೀವಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅರಣ್ಯ ರಸ್ತೆಯಲ್ಲಿ ಬೈಕ್ ರ್ಯಾಲಿ, ಜೀಪ್ ರ್ಯಾಲಿ ಸೇರಿದಂತೆ ಇಂತಹ ಚಟುವಟಿಕೆಗಳಿಗೆ ಅವಕಾಶವಿರುವುದಿಲ್ಲ ಹಾಗೂ ನಿಷೇಧಿತ ಪ್ರದೇಶವಾಗಿದ್ದು. ಸಾರ್ವಜನಿಕರು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ವನ್ಯಜೀವಿ ಇಲಾಖೆಯಿಂದ ಸೂಚಿಸಲಾಗಿದೆ.

Related posts

ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘ ಅಳದಂಗಡಿ ವಲಯದ ಮಹಾಸಭೆ

Suddi Udaya

ಬೆಳಾಲು ಶಿಲ್ಪಿ ಶಶಿಧರ ಆಚಾರ್ಯರಿಗೆ ಶಿಲ್ಪ ಕಲಾ ಅಕಾಡೆಮಿ ಕಲಾಕೃತಿ ಪ್ರಶಸ್ತಿ ಪ್ರಧಾನ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ವಾರ್ಷಿಕೋತ್ಸವ

Suddi Udaya

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ಬೆಳ್ತಂಗಡಿ ಭಾರತೀಯ ಮಜ್ದೂರು ಸಂಘದ ಸಹಭಾಗಿತ್ವದಲ್ಲಿ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕರ ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 96.36 ಫಲಿತಾಂಶ

Suddi Udaya

ಕಕ್ಯಪದವು ಎಲ್.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!