July 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ವರ್ಗಾವಣೆ: ಬೆಳ್ತಂಗಡಿ ಆರ್ ಎಫ್ ಓ ಆಗಿ ಮಹೇಶ್ ದೇವಾಡಿಗ ಅಧಿಕಾರ ಸ್ವೀಕಾರ

ಬೆಳ್ತಂಗಡಿ : ಮಂಗಳೂರು ವಿಭಾಗದ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಯಾಗಿದ್ದ ತ್ಯಾಗರಾಜ್ ಅವರನ್ನು ಬೆಂಗಳೂರು ಗ್ರೇಟರ್ ಪ್ರಾಧಿಕಾರ (ಕೇಂದ್ರ ವಲಯ) ಕ್ಕೆ ವರ್ಗಾವಣೆ ಮಾಡಲಾಗಿದ್ದು. ತೆರವಾದ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಸ್ಥಾನಕ್ಕೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ವಿಭಾಗದ ಕ್ಯಾದಗಿ ವಲಯ ಅರಣ್ಯಾಧಿಕಾರಿ ಮಹೇಶ್ ಎಂ ದೇವಾಡಿಗ ಅವರನ್ನು ನೇಮಕ ಮಾಡಿ ಬೆಂಗಳೂರು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮೇ.28 ರಂದು ಆದೇಶ ಹೊರಡಿಸಿದ್ದರು.

ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಯಾಗಿದ್ದ ಟಿ. ಎನ್. ತ್ಯಾಗರಾಜ್ ಅವರು 2024 ಆಗಷ್ಟ್ 21ರಿಂದ  ಬೆಳ್ತಂಗಡಿ ಆರ್ ಎಫ್ ಓ ಆಗಿ ಕರ್ತವ್ಯ ಸೇವೆ ಸಲ್ಲಿಸಿದ್ದ ಜನಸ್ನೇಹಿ ಅಧಿಕಾರಿಯಾಗಿದ್ದರು.

ಪ್ರಸ್ತುತ ವಲಯ  ಅರಣ್ಯಾಧಿಕಾರಿ ಮಹೇಶ್ ಎಂ. ದೇವಾಡಿಗ ಅವರು ಜು.16 ರಂದು ಅಧಿಕಾರ ಸ್ವೀಕಾರಿಸಿಕೊಂಡಿದ್ದಾರೆ. ಇವರು ಸುಬ್ರಹ್ಮಣ್ಯದ ನೆಟ್ಟಣ ಡಿಪ್ಪೋ, ಚಿಕ್ಕಮಗಳೂರು, ಮೂಡಿಗೆರೆ, ಸಿದ್ದಾಪುರ ವಲಯದಲ್ಲಿ ಸೇವೆ ಸಲ್ಲಿಸಿದ್ದಾರೆ.

Related posts

ಗುರುವಾಯನಕೆರೆ: ಕೆಟ್ಟು ನಿಂತ ಕೆ.ಎಸ್.ಆರ್.ಟಿ.ಸಿ ಬಸ್ಸು, ಟ್ರಾಫಿಕ್ ಜಾಮ್

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಮಹಾಸಭೆ, ಪದಾಧಿಕಾರಿಗಳ ಆಯ್ಕೆ

Suddi Udaya

ತಾಲೂಕು ಜನಜಾಗೃತಿ ವೇದಿಕೆಯ ಮಹಾಸಭೆ : ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಜ.4-5: ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಸಿರುವಾಣಿ ಹೊರೆಕಾಣಿಕೆ ಮತ್ತು ದೈವ-ದೇವರ ಆಭರಣಗಳ ವೈಭವಯುತ ಮೆರವಣಿಗೆ ಶಾಸಕ ಹರೀಶ್ ಪೂಂಜರವರಿಂದ ಹಾಗೂ ಮುಂಬೈ ಉದ್ಯಮಿ ಸುರೇಶ್ ಪೂಜಾರಿಯವರಿಂದ ಚಾಲನೆ

Suddi Udaya
error: Content is protected !!