28.8 C
ಪುತ್ತೂರು, ಬೆಳ್ತಂಗಡಿ
September 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯಕ್ಕೆ ಹಿರಿಮೆ ತಂದ ಎಕ್ಸೆಲ್ ಗುರುವಾಯನಕೆರೆಯ ನೀಟ್ ಫಲಿತಾಂಶ

ಗುರುವಾಯನಕೆರೆ: ಈ ಬಾರಿಯ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು ಗುರುವಾಯನಕೆರೆಯ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಮೌರ್ಯ ವೈ ಡಿ 99.9783489 ಪರ್ಸೆಂಟೈಲ್ ಪಡೆದು 673 ಅಂಕಗಳನ್ನು ಗಳಿಸುವ ಮೂಲಕ ಅಖಿಲ ಭಾರತ ಮಟ್ಟದಲ್ಲಿ 271 ನೇ ರಾಂಕ್ ಗಳಿಸಿದ್ದಾರೆ ಹಾಗೂ ಚಿನ್ಮಯ್ ಎಲ್ ಆರ್ ಗೌಡ 99.9720985 ಪರ್ಸೆಂಟೈಲ್ ಪಡೆದು 671 ಅಂಕಗಳನ್ನು ಗಳಿಸಿ ರಾಷ್ಟ್ರಮಟ್ಟದಲ್ಲಿ 331ನೇ ರಾಂಕ್ ಪಡೆದಿದ್ದಾರೆ.

ಪಂಚಮ್ ಕೆ -99.9027478 ಪರ್ಸಂಟೈಲ್ ಪಡೆದು 648 ನೇ ರಾಂಕ್ ಗಳಿಸಿದ್ದಾರೆ.
ಆನಂದ್ ರೆಡ್ಡಿ ಬಿ ಸಿ 99.7510869 ಪರ್ಸಂಟೈಲ್ ಪಡೆದು 621 ಅಂಕ, ಗಗನದೀಪ್ – 99.6808332 ಪರ್ಸಂಟೈಲ್ ಪಡೆದು 614 ಅಂಕ, ಕೆ ಕೆ ಸರ್ವಿಕ – 99.5818280 ಪರ್ಸಂಟೈಲ್ ಪಡೆದು 606 ಅಂಕ , ತಸ್ಮಿಯ ಎನ್ ಸರ್ವದ್ 99.0143256 ಪರ್ಸಂಟೈಲ್ ಪಡೆದು 603 ಅಂಕಗಳನ್ನು ವಿದ್ಯಾಧರ ಬಿ ಆರ್ 99.4770225 ಪರ್ಸಂಟೈಲ್ ಪಡೆದು, 599 ಅಂಕಗಳನ್ನು ಗಳಿಸಿದ್ದಾರೆ.

ರಾಷ್ಟ್ರಮಟ್ಟದ (Pwbd)ಕ್ಯಾಟಗರಿ ವಿಭಾಗದಲ್ಲಿ ಶ್ವೇತಾ ಎಂ ನಾಗಾವಿ 79ನೇ ರಾಂಕ್ ಹಾಗೂ ರೋಹಿತ್ ಆರ್ ಎಲ್ 575 ಪಡೆದು ಸಂಸ್ಥೆಗೆ ಕೀರ್ತಿ ತಂದಿದ್ದಾರೆ.

300ಕ್ಕೂ ಮಿಕ್ಕಿ ವಿದ್ಯಾರ್ಥಿಗಳು 500 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದುಕೊಂಡು ಪರೀಕ್ಷೆ ಬರೆದ ವಿದ್ಯಾರ್ಥಿಗಳೆಲ್ಲರೂ ವೈದ್ಯಕೀಯ ಪದವಿಗೆ ಅರ್ಹರಾಗಿರುವುದು ಎಕ್ಸೆಲ್ ಗುರುವಾಯನಕೆರೆಯ ಶೈಕ್ಷಣಿಕ ಸಾಧನೆಗೆ ನೂತನ ಸೇರ್ಪಡೆಯಾಗಿದೆ

Related posts

ಕೊಟ್ಟ ಹಣವನ್ನು ವಾಪಸ್ ಕೇಳಲು ಹೋದ ವ್ಯಕ್ತಿಗೆ ತಲ್ವಾರ್ ನಿಂದ ದಾಳಿ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಎಸ್.ಡಿ.ಎಂ ಸ್ವಾಯತ್ತ ಕಾಲೇಜು : ವಾರ್ಷಿಕ ಕ್ರೀಡಾಕೂಟ

Suddi Udaya

ಬೊಲೇರೋ ವಾಹನ ಡಿಕ್ಕಿ ಹೊಡೆದು ಬಾಲಕಿ ಅನರ್ಘ್ಯಾ ಸಾವನ್ನಪ್ಪಿದ ಪ್ರಕರಣ : ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಬೆಳ್ತಂಗಡಿ ಚಿತ್ಪಾವನ ಸಂಘಟನೆ ವತಿಯಿಂದ ಪೊಲೀಸರಿಗೆ ಹಾಗೂ ತಹಶೀಲ್ದಾರರಿಗೆ ಮನವಿ

Suddi Udaya

ಕೂಕ್ರಬೆಟ್ಟು ಸರ್ಕಾರಿ ಶಾಲೆ: ಸ್ಮಾರ್ಟ್‌ ಕ್ಲಾಸ್‌ ಲೋಕಾರ್ಪಣೆ

Suddi Udaya

ಮಳೆಗೆ ಕೃತಕ ಕೆರೆಯಂತಾದ ಕಕ್ಕಿಂಜೆ–ನೆರಿಯ ರಸ್ತೆ

Suddi Udaya

ಶ್ರೀ ಉಳ್ಳಾಲ್ತಿ ಗೆಳೆಯರ ಬಳಗದಿಂದ ಸಹಾಯ ಧನ

Suddi Udaya
error: Content is protected !!