July 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಸೂರ್ಯನಾರಾಯಣ ದೇವರ ತುಳು ಭಕ್ತಿ ಗೀತೆ “ನಾರಾವಿದ ಸೂರ್ಯದೇವೆರ್” ಧ್ವನಿ ಸುರುಳಿ ಬಿಡುಗಡೆ

ನಾರಾವಿ: ತುಳಸಿ ಕ್ರಿಯೇಷನ್ ನಾರಾವಿ ಅರ್ಪಿಸುವ ಸುಜಿತ್ ಎಸ್ ನಾರಾವಿ ಇವರ ಸಾಹಿತ್ಯ ನಿರ್ದೇಶನ, ಹಾಗೂ ರಶ್ಮಿ ಆರ್ ನಾರಾವಿ ಗಾಯನದಿಂದ ಮೂಡಿಬಂದಿರುವ ಶ್ರೀ ಸೂರ್ಯನಾರಾಯಣ ದೇವರ ತುಳು ಭಕ್ತಿ ಗೀತೆ “ನಾರಾವಿದ ಸೂರ್ಯದೇವೆರ್” ಇದರ ಧ್ವನಿ ಸುರುಳಿ ಬಿಡುಗಡೆ ಕಾರ್ಯಕ್ರಮವು ಜು.16ರಂದು ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು.

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಪ್ರಧಾನ‌ ಆರ್ಚಕ ಕೃಷ್ಣ ತಂತ್ರಿ ಧ್ವನಿ ಸುರುಳಿ ಬಿಡುಗಡೆಗೊಳಿಸಿ‌ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರವೀಂದ್ರ ಪೂಜಾರಿ ಬಾಂದೋಟ್ಟು, ಈದು ಶ್ರೀ ಕ್ಷೇತ್ರ ಮೂಜಿಲ್ನಾಯ ಮೊಕ್ತೇಸರರು ಅಶೋಕ್ ಕುಮಾರ್ ಜೈನ್, ಸಹಮೋಕ್ತೇಸರರು ಜಗದೀಶ್ ಹೆಗ್ಡೆ, ಮಿತ್ರ ಶೆಟ್ಟಿ ಶಿವಸದನ ಈದು, ಪ್ರಮೋದ್ ಕುಲಾಲ್ ಹೊಸ್ಮಾರು, ಪ್ರಶಾಂತ್ ಚಿತ್ತಾರ, ಕಿಟ್ಟ ಹೆಗ್ಡೆ ಡೊಂಕಬೆಟ್ಟು,
ಹೊಸ್ಮರ್ ಗ್ರಾಮ ಪಂಚಾಯತ್ ಸದಸ್ಯ ಸುರೇಶ್ ಆಚಾರ್ಯ, ಚಂದ್ರಶೇಖರ್ ಡಿ ಕೆ ಶ್ರೀ ರಾಮಾಂಜನೇಯ ಶಾಮಿಯಾನ,
ದಿನೇಶ್ ಶೆಟ್ಟಿ ಅಂಕಿತ ಜನರಲ್ ಸ್ಟೋರ್ ಈದು ಉಪಸ್ಥಿತರಿದ್ದರು.

Related posts

ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡು ರಾಷ್ಟ್ರಮಟ್ಟದಲ್ಲಿ ಅರ್ಹತೆ ಪಡೆದ ಮರೋಡಿಯ ಸ್ವಸ್ತಿಕ್ ಪೂಜಾರಿ

Suddi Udaya

ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವ ಮೋರ್ಚಾ ವತಿಯಿಂದ ಗುರುವಾಯನಕೆರೆ ಹುತಾತ್ಮ ವೀರ ಯೋಧ ಏಕನಾಥ್ ಶೆಟ್ಟಿಯವರ ಪುತ್ಥಳಿಗೆ ಗೌರವ ನಮನ

Suddi Udaya

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಶಾಂತ್ ಪ್ರತಿನಿಧಿಸಿದ ತಂಡ ರಾಷ್ಟ್ರಮಟ್ಟದಲ್ಲಿ ಪ್ರಥಮ

Suddi Udaya

ಉಜಿರೆಯ ಎಸ್ ಎಲ್ ವಿ ಕನ್ಸ್ಟ್ರಕ್ಷನ್ ನ ಮಾಲಕ, ಸಿವಿಲ್ ಇಂಜಿನಿಯರ್ ಸಂಪತ್ ರತ್ನ ರಾವ್ ಅವರಿಗೆ ರಾಷ್ಟ್ರಮಟ್ಟದ ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿ ಪ್ರದಾನ

Suddi Udaya

ಜ.6-10: ಎಸ್‌ಡಿಎಂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಹಳೆಗನ್ನಡ ಪಠ್ಯಗಳ ಓದು ಮತ್ತು ಅರ್ಥೈಸುವಿಕೆ ಕಾರ್ಯಾಗಾರ

Suddi Udaya

ಉಜಿರೆ ಶ್ರೀ ಧ.ಮಂ.ವಸತಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ.

Suddi Udaya
error: Content is protected !!