28.8 C
ಪುತ್ತೂರು, ಬೆಳ್ತಂಗಡಿ
September 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನೆರಿಯದಲ್ಲಿ ಚಿರತೆ ಪತ್ತೆ

ಬೆಳ್ತಂಗಡಿ : ತಾಲೂಕಿನ ನೆರಿಯ ಗ್ರಾಮದ ನೆರಿಯ ರಬ್ಬರ್ ಎಸ್ಟೇಟ್‌ ನಲ್ಲಿ ಜು.17 ರಂದು ಬೆಳಗ್ಗೆ ಚಿರತೆಯೊಂದು ಪ್ರತ್ಯಕ್ಷಗೊಂಡ ಘಟನೆ ನಡೆದಿದೆ.

ಚಿರತೆ ಕಾಣಿಸುತ್ತಿದ್ದಂತೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊರ್ವರು ಮೊಬೈಲ್ ಕ್ಯಾಮೆರಾದಲ್ಲಿ ಚಿರತೆಯ ದೃಶ್ಯವನ್ನು ಸೆರೆ ಹಿಡಿದಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಕಳೆದ ಮೂರು ನಾಲ್ಕು ತಿಂಗಳಿಂದ ಚಿರತೆಯ ಭಯದಿಂದ ನಿಟ್ಟುಸಿರು ಬಿಟ್ಟ ಮಂದಿಗೆ ಇದೀಗ ಮತ್ತೆ ಚಿರತೆ ಆತಂಕ ಎದುರಾಗಿದೆ.

Related posts

ಹಿರಿಯ ಕಾಂಗ್ರೆಸ್ ಮುಖಂಡ ಲಿಂಗಪ್ಪ ಗೌಡ ನಿಧನ

Suddi Udaya

ಹಳೇಪೇಟೆ ಅಲ್ ಅಮೀನ್ ಯಂಗ್ ಮೆನ್ಸ್ ಅಸೋಸಿಯೇಷನ್ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸುಲ್ಕೇರಿ-ಅಟ್ರಿಂಜೆ ಸೇತುವೆಯ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಮಧ್ಯಪ್ರದೇಶ ಸುನಿಲ್ ಅಸೌಖ್ಯದಿಂದ ಮೃತ್ಯು

Suddi Udaya

ಜೂ 1: ಪುತ್ತೂರಿನಲ್ಲಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸರ್ವಸದಸ್ಯರುಗಳ ಮಹಾಅಧಿವೇಶನ ಮತ್ತು ಪದಾಧಿಕಾರಿಗಳಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ರೂ. 65ಲಕ್ಷ ಲಾಭ, ಶೇ.15 ಡಿವಿಡೆಂಟ್

Suddi Udaya

ಜನಪದ ಸಂದಿ ಪಾಡ್ದನದಲ್ಲಿ ಪ್ರಖ್ಯಾತರಾದ ಮಾಚಾರು ಗೋಪಾಲ ನಾಯ್ಕ ನಿಧನ

Suddi Udaya
error: Content is protected !!