July 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನೆರಿಯದಲ್ಲಿ ಚಿರತೆ ಪತ್ತೆ

ಬೆಳ್ತಂಗಡಿ : ತಾಲೂಕಿನ ನೆರಿಯ ಗ್ರಾಮದ ನೆರಿಯ ರಬ್ಬರ್ ಎಸ್ಟೇಟ್‌ ನಲ್ಲಿ ಜು.17 ರಂದು ಬೆಳಗ್ಗೆ ಚಿರತೆಯೊಂದು ಪ್ರತ್ಯಕ್ಷಗೊಂಡ ಘಟನೆ ನಡೆದಿದೆ.

ಚಿರತೆ ಕಾಣಿಸುತ್ತಿದ್ದಂತೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊರ್ವರು ಮೊಬೈಲ್ ಕ್ಯಾಮೆರಾದಲ್ಲಿ ಚಿರತೆಯ ದೃಶ್ಯವನ್ನು ಸೆರೆ ಹಿಡಿದಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಕಳೆದ ಮೂರು ನಾಲ್ಕು ತಿಂಗಳಿಂದ ಚಿರತೆಯ ಭಯದಿಂದ ನಿಟ್ಟುಸಿರು ಬಿಟ್ಟ ಮಂದಿಗೆ ಇದೀಗ ಮತ್ತೆ ಚಿರತೆ ಆತಂಕ ಎದುರಾಗಿದೆ.

Related posts

ಕಲ್ಲಿನ ಕೋರೆಗೂ ನನಗೂ ಸಂಬಂಧವಿಲ್ಲ ಬೆಳ್ತಂಗಡಿ ಮಾರಿ ಗುಡಿಯಲ್ಲಿ ಶಶಿರಾಜ್ ಶೆಟ್ಟಿ ಪ್ರಮಾಣ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಬೂತ್ ಅಧ್ಯಕ್ಷರ ಮತ್ತು ಬಿ.ಎಲ್ ಎ ರವರ ತರಬೇತಿ ಕಾರ್ಯಗಾರ

Suddi Udaya

ಧರ್ಮಸ್ಥಳದಲ್ಲಿ ಕನ್ನಡ ಭುವನೇಶ್ವರಿ ರಥ

Suddi Udaya

ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಚೈತನ್ಯ ರೈ ಬೆಳ್ತಂಗಡಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಜನರ ಸುರಕ್ಷಿತ ದೃಷ್ಟಿಯಿಂದ ಗುರುವಾಯನಕೆರೆ- ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಇನ್ನುಳಿದ ರಸ್ತೆ ಡಾಮರೀಕರಣಕ್ಕೆ ನಮ್ಮ ಪ್ರಯತ್ನ ನಿರಂತರ :ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಹೇಳಿಕೆ

Suddi Udaya

ನಡ ಗ್ರಾ.ಪಂ. ವತಿಯಿಂದ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya
error: Content is protected !!