July 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಟ್ವಾಳ: ಯುವತಿ ಹತ್ಯೆ ಪ್ರಕರಣ : ಆರೋಪಿ ಬಂಧನ

ಬಂಟ್ವಾಳ : ಬಿಸಿರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯ ಅವರನ್ನು ಭೀಕರವಾಗಿ ಹತ್ಯೆಗೈದು ಪರಾರಿಯಾಗಿದ್ದ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ನಿವಾಸಿ ಚೇತನ್‌‌ನನ್ನು ಬಂಟ್ವಾಳ ಪೊಲೀಸರು ಬಂಧಿಸಿರುವ ಮಾಹಿತಿ ಲಭ್ಯವಾಗಿದೆ.

ಆರೋಪಿಯ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿದ್ದ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ಇಂದು ಬೆಳಗ್ಗೆ ಮಂಗಳೂರಿನ ವಾಮಾಂಜೂರಿನ ಪಚ್ಚನಾಡಿಯಲ್ಲಿ ಆರೋಪಿ ಚೇತನ್ ನನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.

Related posts

ಸಬ್ ಸ್ಟೇಷನ್ಗಳನ್ನು ನಿರ್ಮಿಸಿ ಬೆಳ್ತಂಗಡಿ ತಾಲೂಕಿನ ಜನರಿಗೆ ನಿರಂತರವಾಗಿ ವಿದ್ಯುತ್ ಪೂರೈಸಲು ಸಮಸ್ಯೆಯಾಗದಂತೆ ಅಭಿವೃದ್ದಿ ಪಡಿಸಬೇಕೆಂದು ಶಾಸಕ ಹರೀಶ್ ಪೂಂಜರಿಂದ ಇಂಧನ ಸಚಿವರಿಗೆ ಮನವಿ

Suddi Udaya

ಏ.23-24: ನಾಗ-ರಕ್ತೇಶ್ವರಿ, ಪಿಲಿಚಾಮುಂಡಿ, ಕಲ್ಕುಡ, ಕಲ್ಲುರ್ಟಿ, ಕಾಳಮ್ಮ, ಮಹಮ್ಮಾಯಿ-ಬೈರವ ಶಕ್ತಿಗಳ ಪ್ರತಿಷ್ಠಾ ಮಹೋತ್ಸವ ಮತ್ತು ನೇಮೋತ್ಸವ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಇಳಂತಿಲ ಗ್ರಾಮದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಅಧಿಕಾರಿಗಳಿಗೆ ಎಸ್‌ಡಿಪಿಐ ಮನವಿ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ನೂತನ ಮಂತ್ರಿಮಂಡಲದ ಪ್ರಮಾಣವಚನ ಸಮಾರಂಭ

Suddi Udaya

ಮೇ 30: ಗುರುವಾಯನಕೆರೆಯಲ್ಲಿ ಶ್ರೀ ಗುರುದೇವ ಎಲೆಕ್ಟ್ರಿಕಲ್ ಸಂಸ್ಥೆಯ ನೂತನ “ಕೆ.ವಿ.ಪಿ.” ಕಾಂಪ್ಲೆಕ್ಸ್ ಶುಭಾರಂಭ

Suddi Udaya
error: Content is protected !!