28.8 C
ಪುತ್ತೂರು, ಬೆಳ್ತಂಗಡಿ
September 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯಕ್ಕೆ ಹಿರಿಮೆ ತಂದ ಎಕ್ಸೆಲ್ ಗುರುವಾಯನಕೆರೆಯ ನೀಟ್ ಫಲಿತಾಂಶ

ಗುರುವಾಯನಕೆರೆ: ಈ ಬಾರಿಯ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು ಗುರುವಾಯನಕೆರೆಯ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಮೌರ್ಯ ವೈ ಡಿ 99.9783489 ಪರ್ಸೆಂಟೈಲ್ ಪಡೆದು 673 ಅಂಕಗಳನ್ನು ಗಳಿಸುವ ಮೂಲಕ ಅಖಿಲ ಭಾರತ ಮಟ್ಟದಲ್ಲಿ 271 ನೇ ರಾಂಕ್ ಗಳಿಸಿದ್ದಾರೆ ಹಾಗೂ ಚಿನ್ಮಯ್ ಎಲ್ ಆರ್ ಗೌಡ 99.9720985 ಪರ್ಸೆಂಟೈಲ್ ಪಡೆದು 671 ಅಂಕಗಳನ್ನು ಗಳಿಸಿ ರಾಷ್ಟ್ರಮಟ್ಟದಲ್ಲಿ 331ನೇ ರಾಂಕ್ ಪಡೆದಿದ್ದಾರೆ.

ಪಂಚಮ್ ಕೆ -99.9027478 ಪರ್ಸಂಟೈಲ್ ಪಡೆದು 648 ನೇ ರಾಂಕ್ ಗಳಿಸಿದ್ದಾರೆ.
ಆನಂದ್ ರೆಡ್ಡಿ ಬಿ ಸಿ 99.7510869 ಪರ್ಸಂಟೈಲ್ ಪಡೆದು 621 ಅಂಕ, ಗಗನದೀಪ್ – 99.6808332 ಪರ್ಸಂಟೈಲ್ ಪಡೆದು 614 ಅಂಕ, ಕೆ ಕೆ ಸರ್ವಿಕ – 99.5818280 ಪರ್ಸಂಟೈಲ್ ಪಡೆದು 606 ಅಂಕ , ತಸ್ಮಿಯ ಎನ್ ಸರ್ವದ್ 99.0143256 ಪರ್ಸಂಟೈಲ್ ಪಡೆದು 603 ಅಂಕಗಳನ್ನು ವಿದ್ಯಾಧರ ಬಿ ಆರ್ 99.4770225 ಪರ್ಸಂಟೈಲ್ ಪಡೆದು, 599 ಅಂಕಗಳನ್ನು ಗಳಿಸಿದ್ದಾರೆ.

ರಾಷ್ಟ್ರಮಟ್ಟದ (Pwbd)ಕ್ಯಾಟಗರಿ ವಿಭಾಗದಲ್ಲಿ ಶ್ವೇತಾ ಎಂ ನಾಗಾವಿ 79ನೇ ರಾಂಕ್ ಹಾಗೂ ರೋಹಿತ್ ಆರ್ ಎಲ್ 575 ಪಡೆದು ಸಂಸ್ಥೆಗೆ ಕೀರ್ತಿ ತಂದಿದ್ದಾರೆ.

300ಕ್ಕೂ ಮಿಕ್ಕಿ ವಿದ್ಯಾರ್ಥಿಗಳು 500 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದುಕೊಂಡು ಪರೀಕ್ಷೆ ಬರೆದ ವಿದ್ಯಾರ್ಥಿಗಳೆಲ್ಲರೂ ವೈದ್ಯಕೀಯ ಪದವಿಗೆ ಅರ್ಹರಾಗಿರುವುದು ಎಕ್ಸೆಲ್ ಗುರುವಾಯನಕೆರೆಯ ಶೈಕ್ಷಣಿಕ ಸಾಧನೆಗೆ ನೂತನ ಸೇರ್ಪಡೆಯಾಗಿದೆ

Related posts

ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಕಾರ್ಯದರ್ಶಿಗಳಿಗೆ “ISO ಪ್ರಮಾಣೀಕರಣ” ಕುರಿತು ತರಬೇತಿ ಕಾರ್ಯಾಗಾರ

Suddi Udaya

ವಯನಾಡು ಭೂಕುಸಿತ ದುರಂತ: ನೆಲ್ಯಾಡಿಯ ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಸಂತ್ರಸ್ತರಿಗಾಗಿ ಮೊಂಬತ್ತಿ ಪ್ರಾರ್ಥನೆ

Suddi Udaya

ಬಂದಾರು: ಒಟೆಚ್ಚಾರ್ ನಲ್ಲಿ ಕಾಡಾನೆ ದಾಳಿ-ಅಪಾರ ನಷ್ಟ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಲಾಯಿಲ ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya

ವೇಣೂರು ಎಸ್.ಡಿ.ಎಂ ಐಟಿಐ ಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಉಮೇಶ್ ಕೆ. ರವರಿಗೆ ಬೀಳ್ಕೊಡುಗೆ

Suddi Udaya

ಚೊಚ್ಚಲ ಪ್ರಯತ್ನದಲ್ಲೇ ಗಮನ ಸೆಳೆದ ವಿದ್ವತ್ ನ NEET ಫಲಿತಾಂಶ: ಪ್ರತಿಷ್ಠಿತ AIIMS ಪ್ರವೇಶಾತಿಗೆ ಬೇಕಾದ ಅರ್ಹತೆ ಪಡೆದ ವಿದ್ಯಾರ್ಥಿಗಳು

Suddi Udaya
error: Content is protected !!