24.4 C
ಪುತ್ತೂರು, ಬೆಳ್ತಂಗಡಿ
July 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಸೂರ್ಯನಾರಾಯಣ ದೇವರ ತುಳು ಭಕ್ತಿ ಗೀತೆ “ನಾರಾವಿದ ಸೂರ್ಯದೇವೆರ್” ಧ್ವನಿ ಸುರುಳಿ ಬಿಡುಗಡೆ

ನಾರಾವಿ: ತುಳಸಿ ಕ್ರಿಯೇಷನ್ ನಾರಾವಿ ಅರ್ಪಿಸುವ ಸುಜಿತ್ ಎಸ್ ನಾರಾವಿ ಇವರ ಸಾಹಿತ್ಯ ನಿರ್ದೇಶನ, ಹಾಗೂ ರಶ್ಮಿ ಆರ್ ನಾರಾವಿ ಗಾಯನದಿಂದ ಮೂಡಿಬಂದಿರುವ ಶ್ರೀ ಸೂರ್ಯನಾರಾಯಣ ದೇವರ ತುಳು ಭಕ್ತಿ ಗೀತೆ “ನಾರಾವಿದ ಸೂರ್ಯದೇವೆರ್” ಇದರ ಧ್ವನಿ ಸುರುಳಿ ಬಿಡುಗಡೆ ಕಾರ್ಯಕ್ರಮವು ಜು.16ರಂದು ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು.

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಪ್ರಧಾನ‌ ಆರ್ಚಕ ಕೃಷ್ಣ ತಂತ್ರಿ ಧ್ವನಿ ಸುರುಳಿ ಬಿಡುಗಡೆಗೊಳಿಸಿ‌ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರವೀಂದ್ರ ಪೂಜಾರಿ ಬಾಂದೋಟ್ಟು, ಈದು ಶ್ರೀ ಕ್ಷೇತ್ರ ಮೂಜಿಲ್ನಾಯ ಮೊಕ್ತೇಸರರು ಅಶೋಕ್ ಕುಮಾರ್ ಜೈನ್, ಸಹಮೋಕ್ತೇಸರರು ಜಗದೀಶ್ ಹೆಗ್ಡೆ, ಮಿತ್ರ ಶೆಟ್ಟಿ ಶಿವಸದನ ಈದು, ಪ್ರಮೋದ್ ಕುಲಾಲ್ ಹೊಸ್ಮಾರು, ಪ್ರಶಾಂತ್ ಚಿತ್ತಾರ, ಕಿಟ್ಟ ಹೆಗ್ಡೆ ಡೊಂಕಬೆಟ್ಟು,
ಹೊಸ್ಮರ್ ಗ್ರಾಮ ಪಂಚಾಯತ್ ಸದಸ್ಯ ಸುರೇಶ್ ಆಚಾರ್ಯ, ಚಂದ್ರಶೇಖರ್ ಡಿ ಕೆ ಶ್ರೀ ರಾಮಾಂಜನೇಯ ಶಾಮಿಯಾನ,
ದಿನೇಶ್ ಶೆಟ್ಟಿ ಅಂಕಿತ ಜನರಲ್ ಸ್ಟೋರ್ ಈದು ಉಪಸ್ಥಿತರಿದ್ದರು.

Related posts

ಕಾಂಗ್ರೆಸ್ ಕಾರ್ಯಕರ್ತರ ಅಭಿನಂದನಾ ಸಭೆಯಲ್ಲಿ ಅಂತರಿಕ ಕಚ್ಚಾಟ ಬಹಿರಂಗ: ಬೂತುಗಳಲ್ಲಿ ಹಣ ಸಮರ್ಪಕವಾಗಿ ನಿರ್ವಹಣೆಯಾಗಿಲ್ಲ ಎಂದು ಹೇಳಿದ ಕಾರ್ಯಕರ್ತನನ್ನು ತಡೆದ ಬಂಗೇರ: ಬಂಗೇರ ಮಾತನ್ನು ವಿರೋಧಿಸಿ, ಸಭೆಯಿಂದ ಹೊರ ನಡೆದ ಪತ್ರಕರ್ತರು

Suddi Udaya

ಕನ್ಯಾಡಿ ಶ್ರೀಗಳಿಗೆ ಶ್ರೀಕ್ಷೇತ್ರ ಗೆಜ್ಜೆಗಿರಿಯ ವತಿಯಿಂದ ಅಭಿನಂದನೆ

Suddi Udaya

ಮಡಂತ್ಯಾರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘ ಹಾಗೂ ಮಚ್ಚಿನ ಗ್ರಾ.ಪಂ. ನಿಂದ ಆಧಾರ್ ನೋಂದಣಿ ಮತ್ತು ಪರಿಷ್ಕರಣೆ

Suddi Udaya

ಕಾಪಿನಡ್ಕದಲ್ಲಿ ಗೆಳೆಯರ ಬಳಗದಿಂದ ಶ್ರೀ ಕೃಷ್ಣಾಷ್ಟಮಿ‌ ಸಂಭ್ರಮ : ಸಾಧಕರಿಗೆ ಸನ್ಮಾನ, ಶಾಲೆಗೆ ಗೊದ್ರೇಜ್ ಹಸ್ತಾಂತರ, ಕ್ರೀಡಾಕೂಟ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಹಿಂದಿನ ಉಪಾಧ್ಯಕ್ಷೆ ಶಕುಂತಲಾ ಆಚಾರ್ ರಿಗೆ ಬೀಳ್ಕೊಡುಗೆ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ‘ ನಮ್ಮ ನಡಿಗೆ ಡಿಜಿಟಲ್ ಕಡೆಗೆ ‘ ಡಿಜಿಟಲ್ ಸಾಕ್ಷರತಾ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!