July 18, 2026
Uncategorized

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಹಾಗೂ ಪ್ರಚೋದನಾತ್ಮಕ ಪೋಸ್ಟ್ ಪ್ರಸಾರ ಮಾಡಿದವರ ವಿರುದ್ದ ಪ್ರಕರಣ ದಾಖಲು

ಬೆಳ್ತಂಗಡಿ: ನಿನ್ನೆ ಬಿ.ಸಿ. ರೋಡಿನಲ್ಲಿ ನಡೆದ ಘಟನೆ ಬಗ್ಗೆ ಬಂಟ್ವಾಳ ನಗರ ಠಾಣಾ ಅ.ಕ್ರ 95/2026 U/S 78 126,103 ಬಿ.ಎನ್.ಎಸ್, 2023 ಮತ್ತು ಕಲಂ: 25,27,ಆರ್ಮ್ಸ್ ಆಕ್ಟ್ ಗೆ ಸಂಬಂದಿಸಿದಂತೆ ದಾಖಲಾದ ಪ್ರಕರಣ ಕುರಿತು ವಿವಿಧ ವಾಟ್ಸ್ ಆಪ್ ಗ್ರೂಪ್ ಗಳು ಹಾಗೂ ಇನ್‌ಸ್ಟಾಗ್ರಾಂ ಖಾತೆಗಳ ಮೂಲಕ ಆರೋಪಿಯ ಭಾವಚಿತ್ರಕ್ಕೆ ಕೇಸರಿ ಶಾಲು ಹಾಗೂ ಕುಂಕುಮವನ್ನು ಅಳವಡಿಸಿ, ಭಜರಂಗದಳದ ಕಾರ್ಯಕರ್ತ ಎಂದು ಎಡಿಟ್ ಮಾಡಿ ಸುಳ್ಳು ಹಾಗೂ ಸಮಾಜದ ಶಾಂತಿ ಕದಡುವ ಬರಹಗಳನ್ನು ಹಾಕಿರುವುದಕ್ಕೆ ಸಂಬಂದಿಸಿದಂತೆ. ವಿವಿಧ ಸಾಮಾಜಿಕ ಜಾಲತಾಣಗಳ ಮೇಲೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

1)troll_master.__Instagram Account 2) Yuva Belthangady Whatsappgroup 3) PPadmaraj Padmarajpari Whatsapp group. 4) Padmaraj Padmaraj pariWhatsapp group. 5)Yuva Congress Belthangady Whatsappgroup 6) Facts and Justice Whatsappgroup ಗಳ ವಿರುದ್ದ ಅ.ಕ್ರ: 96/2026 ಕಲಂ: 196, 353(2) BNS-2023, ಫೇಸ್ಬುಕ್ನಲ್ಲಿ Shailaja Amarnath ಎಂಬವರ ಖಾತೆಯಲ್ಲಿ ಸುಳ್ಳು ಹಾಗೂ ಸಮಾಜದ ಶಾಂತಿ ಕದಡುವ ರೀತಿಯಲ್ಲಿ ಫೋಸ್ಟ್ ಹಾಕಿರುವ ಬಗ್ಗೆ ಅ.ಕ್ರ: 97/2026 ಕಲಂ: 353(2) BNS-2023
Chethan Belchada ಎಂಬ ಪೇಸ್ ಬುಕ್ ಖಾತೆಯಲ್ಲಿ ಪ್ರಕರಣದ ಆರೋಪಿಯ ಪೋಟೋವನ್ನು ಕಾಂಗ್ರೆಸ್ ಪಾರ್ಟಿಯ ಕಾರ್ಯಕರ್ತೆನೆಂದು ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಹಾಗೂ ಸಮಾಜದ ಶಾಂತಿ ಕದಡುವ ರೀತಿಯಲ್ಲಿ ಪೋಸ್ಟ್ ಮಾಡಿರುವ ಬಗ್ಗೆ ಬಂಟ್ವಾಳ ನಗರ ಠಾಣಾ 98/2026 ಕಲಂ: 353(2) BNS-2023 ರಂತೆ ಪ್ರಕರಣ ದಾಖಲಾಗಿರುತ್ತದೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಈ ಮೇಲಿನ 3 ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಇಲಾಖೆ ಪ್ರಕಟಿಸಿದೆ.

Related posts

ಮಂಗಳೂರು ಬಂದರ್ ಠಾಣೆಗೆ ಸಹಾಯಕ ಪೊಲೀಸ್ ಉಪ ನಿರೀಕ್ಷಕರಾಗಿ ಕೆ.ಡಿ. ಜಾರ್ಜ್ ಕಾಯರ್ತಡ್ಕ ಅಧಿಕಾರ ಸ್ವೀಕಾರ

Suddi Udaya

ಬೆಳ್ತಂಗಡಿ: ಕೋರ್ಟ್ ರಸ್ತೆಯ ನಿವಾಸಿ ಜಯರಾಮ ನಿಧನ

Suddi Udaya

ಕೇಂದ್ರ ಸರ್ಕಾರದ ಪಿಎಂ ಜನ್ ಮನ್ ಕಾರ್ಯಕ್ರಮದಡಿ ನಿರ್ಮಾಣಗೊಳ್ಳಲಿರುವ ವಸತಿ ಶಾಲೆಯ ಆವರಣ: ಶಾಸಕ ಹರೀಶ್ ಪೂಂಜರಿಂದ ಸ್ಥಳ ಪರಿಶೀಲನೆ

Suddi Udaya

ಸರಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಮಾವೇಶದ ಬಗ್ಗೆ ಪಾರಂಕಿ, ಕುಕ್ಕಳ ಗ್ರಾಮದ ಕಾರ್ಯಕರ್ತರ ಸಭೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ‌ದೈವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಭಾರತ್ ಬ್ಯಾಂಕ್‌ ಮುಂಬೈ ಇದರ ಬೆಳ್ತಂಗಡಿ ಕಛೇರಿ ಶುಭಾರಂಭ: ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜಿ, ಶಾಸಕ ಹರೀಶ್ ಪೂಂಜ,ಬ್ಯಾಂಕಿನ ಅಧ್ಯಕ್ಷ ಸೂರ್ಯಕಾಂತ್ ಜೆ. ಸುವರ್ಣ ಉಪಸ್ಥಿತಿ

Suddi Udaya
error: Content is protected !!