July 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆರೋಗ್ಯ ಸಚಿವ ಯು.ಟಿ. ಖಾದರ್ ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ


ಧರ್ಮಸ್ಥಳ: ಆರೋಗ್ಯ ಸಚಿವ ಯು.ಟಿ. ಖಾದರ್ ಜು.17ರಂದು ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದು, ಸೌಹಾರ್ದಯುತ ಮಾತುಕತೆ ನಡೆಸಿದರು.

ಹೆಗ್ಗಡೆಯವರು ಸಚಿವರನ್ನು ಗೌರವಿಸಿ, ಅಭಿನಂದಿಸಿ ಶುಭ ಹಾರೈಸಿದರು. ಸಚಿವರು ಆಗಮಿಸಿದಾಗ ಡಿ. ಹರ್ಷೇಂದ್ರ ಕುಮಾರ್ ಅವರು ಮಾಲಾರ್ಪಣೆಯೊಂದಿಗೆ ಸ್ವಾಗತಿಸಿದರು.

Related posts

ಶಿಶಿಲದ ಕಪಿಲಾ ನದಿಯಲ್ಲಿ ನಡೆದ ಮತ್ಸ್ಯ ದುರಂತಕ್ಕೆ 30 ವರ್ಷ

Suddi Udaya

ಉಪ್ಪಿನಂಗಡಿ: 70 ಅಡಿ ಆಳದ ಹೊಂಡಕ್ಕೆ ಬಿದ್ದ ಕಾರು; ಪಟ್ಟೂರು ಶಿಕ್ಷಣ ಸಂಸ್ಥೆಯ ಸಂಚಾಲಕ ಸೇರಿ ಇಬ್ಬರು ಪಾರು

Suddi Udaya

ಮುಂಡೂರು : ಸಂಘದ ಹಣವನ್ನು ಕಟ್ಟಲು ಹೋದ ಮಹಿಳೆ ವಾಪಸ್ಸು ಮನೆಗೆ ಬಾರದೆ ನಾಪತ್ತೆ

Suddi Udaya

ಮಚ್ಚಿನ : ಕಲಾಯಿ ರಸ್ತೆ ಪುಂಚಪಾದೆಯಲ್ಲಿ ವಾರಿಸುದಾರರಿಲ್ಲದೆ ಪತ್ತೆಯಾದ ಎರಡು ಬೈಕ್ ಗಳು

Suddi Udaya

ಎಸ್.ಡಿ.ಎಂ ಅ. ಸೆಕೆಂಡರಿ ಶಾಲಾ ನೂತನ ಮುಖ್ಯೋಪಾಧ್ಯಾಯರಾಗಿ ವಿದ್ಯಾ ಟಿ. ಭಡ್ತಿ

Suddi Udaya

ಕನ್ಯಾಡಿ: ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯುತ್ತಮ ಅಂಕ ಪಡೆದ ಯಕ್ಷಿತಾರಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸನ್ಮಾನ

Suddi Udaya
error: Content is protected !!