September 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್ 2026-27ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಜೋಸೆಫ್ ಪಿ.ಎಸ್. ಅವರ ಅಧ್ಯಕ್ಷತೆಯಲ್ಲಿ ಜು.18 ರಂದು ಚಾರ್ಮಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಬೆಳ್ತಂಗಡಿ ತೋಟಗಾರಿಕೆ ಇಲಾಖೆಯ ನಿರ್ದೇಶಕ ಚಂದ್ರಶೇಖರ್ ಅವರು ನೋಡಲ್ ಅಧಿಕಾರಿಯಾಗಿ ಸಭೆಯನ್ನು ಮುನ್ನಡೆಸಿ ಮಾತನಾಡಿ ಗ್ರಾಮ ಸಭೆಯಲ್ಲಿ ತುಂಬಾ ವಿಷಯಗಳ ಚರ್ಚೆ ನಡೆದಿದೆ. ಗ್ರಾಮಕ್ಕೆ ಮತ್ತು ಪಂಚಾಯತ್‌ ಸಂಬಂದಿಸಿದ ಚರ್ಚೆಗಳನ್ನು ಮಾತ್ರ ಮಾಡಬೇಕು ಕೆಲವು ವಿಚಾರವನು ಎಲ್ಲಿ ಚರ್ಚೆ ಮಾಡಬೇಕು ಅಲ್ಲಿ ಮಾಡಬೇಕು ಎಂದರು.

ವಿವಿಧ ಇಲಾಖೆಯ ಅಧಿಕಾರಿಗಳು ಇಲಾಖಾ ಮಾಹಿತಿಯನ್ನು ನೀಡಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಸ್ವಾಗತಿಸಿ, ಸಭೆಯ ವರದಿ ವಾಚಿಸಿದರು. ಸಿಬ್ಬಂದಿಗಳು ಜಮಾ ಖರ್ಚಿನ ವಿವರವನ್ನು ಮಂಡಿಸಿ ವಾರ್ಡ್ ಸಭೆಗಳಲ್ಲಿ ಬಂದ ಬೇಡಿಕೆಗಳನ್ನು ವಾಚಿಸಿದರು. ನಳಿನಾಕ್ಷಿ ವಂದಿಸಿದರು.

Related posts

ತುಳು ಶಿವಳ್ಳಿ ಸಭಾ ಕುವೆಟ್ಟು ವಲಯದಿಂದ ಶಿವರಾತ್ರಿ ಭಜನೆ

Suddi Udaya

ಬೆಳ್ತಂಗಡಿ ಕುಂಬಾರ ಸೇವಾ ಸಂಘ ವತಿಯಿಂದ ಆಯೋಜಿಸಿದ ಮಹಮ್ಮಾಯಿ ಟ್ರೋಫಿ -2025 ಕಾರ್ಯಕ್ರಮದಲ್ಲಿ ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ಸಾಹಿತ್ಯ ರತ್ನ ಪ್ರಶಸ್ತಿ ಗೌರವ

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ಸ.ಹಿ.ಪ್ರಾ. ಶಾಲೆಗೆ ಪ್ರಿಂಟಿಂಗ್ ಯಂತ್ರ ಕೊಡುಗೆ

Suddi Udaya

ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಯಶಸ್ಸಿಗೆ ಸಹಕರಿಸಿದವರಿಗೆ ಅಭಿನಂದನಾ ಸಭೆ

Suddi Udaya

ಇಳಂತಿಲ : ಅಣಬೆ ಕೃಷಿ ತರಬೇತಿ

Suddi Udaya

ಮಚ್ಚಿನ : ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!