24.4 C
ಪುತ್ತೂರು, ಬೆಳ್ತಂಗಡಿ
July 18, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನ ಪರಿವಾರ ದೈವಗಳ ಸೇವಾ ಟ್ರಸ್ಟ್ ಸಭೆ

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಮಂಡಳಿ ಸಭೆಯು ಅಧ್ಯಕ್ಷ ಭಾಸ್ಕರ ಬಾರ್ಯ ಅಧ್ಯಕ್ಷತೆಯಲ್ಲಿ ಜರಗಿತು. ದೇವಸ್ಥಾನದ ಅಭಿವೃದ್ಧಿ ವಿಷಯಗಳ ಬಗ್ಗೆ ಸಭೆಯಲ್ಲಿ ವಿಚಾರವಿನಿಮಯ ನಡೆಸಲಾಯಿತು.

ಸಭೆಯಲ್ಲಿ ಮಂಡಳಿಯ ಉಪಾಧ್ಯಕ್ಷ ನಾರಾಯಣ ಗೌಡ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪೈ, ಕೋಶಾಧಿಕಾರಿ ಶೇಷಪ್ಪ ಸಾಲಿಯಾನ್, ಪವಿತ್ರಪಾಣಿ ಸೂರ್ಯನಾರಾಯಣ ಕುದ್ದಣಾಯ, ಅರ್ಚಕರಾದ ಗುರುಪ್ರಸಾದ್ ನೂರಿತ್ತಾಯ, ಟ್ರಸ್ಟಿಗಳಾದ ಮನೋಹರ ಶೆಟ್ಟಿ, ರಾಜೇಶ್ ನೂರಿತ್ತಾಯ, ವಿದ್ಯಾ ಪ್ರಭಾಕರ್ ನೂರಿತ್ತಾಯ, ಬಾಲಕೃಷ್ಣ ಶೆಟ್ಟಿ ಪಿಲಿಗೂಡು, ಸುದೇಶ್ ಆದಮ್ಮ, ವಿಜಯಲಕ್ಷ್ಮಿ ರೈ ಬಾರ್ಯ, ನವೀನ ಬಳ್ಳಿದಡ್ಡ, ಮೋನಪ್ಪ ಗೌಡ ಮಣಿಲಾ, ಸುದರ್ಶನ್ ಕೆಮ್ಮನಬೆಟ್ಟು, ಶಿವರಾಮ ಕೆಳಗಿನಂಗಡಿ, ವಿಶ್ವನಾಥ ಗೌಡ ಆಲಡ್ಕ, ಉಮೇಶ್ ಕುಲಾಲ್ ಸದ್ಧರ್ಮಗಿರಿ, ಪ್ರವೀಣ್ ಮೂರುಗೋಳಿ ಭಾಗವಹಿಸಿದ್ದರು.

Related posts

ಬೆಳಾಲು: ಸ್ಕೂಟರ್‌ಗೆ ಕ್ರೇನ್ ಡಿಕ್ಕಿ ಹೊಡೆದು ಅಪಘಾತ-ಬಳಂಜ ಕಾಪಿನಡ್ಕ ನಿವಾಸಿ ಜಯ ಮೇಸ್ತ್ರೀ ಸ್ಥಳದಲ್ಲೇ ಸಾವು

Suddi Udaya

ಕೊಯ್ಯೂರು- ಗೇರುಕಟ್ಟೆ ಮೂಲಕ ಬೆಳ್ತಂಗಡಿಗೆ ಬಸ್ಸು ಸೌಕರ್ಯಕ್ಕೆ ಮನವಿ

Suddi Udaya

ಧರ್ಮಸ್ಥಳ ಡಿ ಹರ್ಷೇಂದ್ರ ಕುಮಾರ್ ರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ ಕನ್ಯಾಡಿ ಗಣೇಶೋತ್ಸವ ಸಮಿತಿ

Suddi Udaya

ಜ.22: ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಬೆಳ್ತಂಗಡಿ ತಾಲೂಕಿನಾದ್ಯಂತ ಸಂಭ್ರಮಿಸಲು ಸಜ್ಜಾಗಿರುವ ರಾಮಭಕ್ತರು

Suddi Udaya

ಮೇ 25 : ಪೊಸಂದೋಡಿ ಶ್ರೀಮತಿ ಜಾಜೀವಿ ಮತ್ತು ಪಿ ದುಗ್ಗಪ್ಪ ಗೌಡ ರವರ ದಾಂಪತ್ಯ ಜೀವನದ ಸುವರ್ಣ ಸಂಭ್ರಮ: ಸಹಸ್ರ ಚಂದ್ರದರ್ಶನ

Suddi Udaya

ರಾಜ್ಯ”ಮಿನಿ ಒಲಿಂಪಿಕ್“: ಶಿಶಿರ್ ಜಯವಿಕ್ರಮ್ ನಾಯಕತ್ವದ ದ.ಕ. ವಾಲಿಬಾಲ್ ತಂಡ ಪ್ರಥಮ ಸ್ಥಾನ

Suddi Udaya
error: Content is protected !!