July 19, 2026
ಅಪಘಾತತಾಲೂಕು ಸುದ್ದಿ

ಮದ್ದಡ್ಕ: ಮಸೀದಿ ಸಮೀಪ ಬೈಕ್- ಸ್ಕೂಟಿ ಡಿಕ್ಕಿ: ಬೈಕ್ ಸವಾರ ಸಾವು

ಬೆಳ್ತಂಗಡಿ; ತಾಲೂಕಿನ‌ ಮದ್ದಡ್ಕ ಗ್ರಾಮದ ಮಸೀದಿ ಬಳಿ ಬೈಕ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಜು.18 ರಂದು ಸಂಭವಿಸಿದೆ.

ಬೆಳ್ತಂಗಡಿ ತಾಲೂಕಿನ ಮಚ್ಚಿನ ಗ್ರಾಮ ಬಳ್ಳಮಂಜದ ದರ್ಜೆದಕೊಡಿ ನಿವಾಸಿ ರಾಮಣ್ಣ ಗೌಡ ಮಗ ಕೌಶಿಕ್ (18) ಬಂಟ್ವಾಳದಲ್ಲಿ ಮೊದಲ ವರ್ಷದ ಡಿಪ್ಲೊಮಾ ವಿದ್ಯಾರ್ಥಿಯೇ ಮೃತವ್ಯಕ್ತಿಯಾಗಿದ್ದಾನೆ ಪಾರೆಂಕಿ ಗ್ರಾಮದ ಅಚ್ಚಬೆ ನಿವಾಸಿ ಭರತ್ ಗಾಯಗೊಂಡವರಾಗಿದ್ದಾರೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು‌ಆಗಮಿಸಿ ಪರಿಶೀಲನೆ ನಡೆಸಿದ್ದು ಪ್ರಕರಣ‌ ದಾಖಲಿಸಿಕೊಂಡಿದ್ದಾರೆ.

Related posts

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಅಳದಂಗಡಿ ಸಹಕಾರಿ ಸಂಘಕ್ಕೆ ಉತ್ತಮ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಕುತ್ಲೂರು ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಸುಲ್ಕೇರಿಮೊಗ್ರು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ವತಿಯಿಂದ ರಸ್ತೆ ಬದಿ ಶ್ರಮದಾನ

Suddi Udaya

ರೇಖ್ಯ: ಪೊರ್ಕಳ ಅರಣ್ಯ ಪ್ರದೇಶದಲ್ಲಿ ಬಾರಿ ಬೆಂಕಿ

Suddi Udaya

ಲಾಯಿಲ: ಕುಂಟಿನಿ ಮುಹಿಯ್ಯುದ್ಧೀನ್ ಅರಬಿಕ್ ಮದರಸ ನೂತನ ಕಟ್ಟಡ ಉದ್ಘಾಟನೆ

Suddi Udaya

ಬಿ.ಸಿ ರೋಡ್‌ನಲ್ಲಿ ಯುವತಿಯ ಬರ್ಬರ ಹತ್ಯೆ ಪ್ರಕರಣ; ಆರೋಪಿಗೆ ಕಠಿಣ ಕಾನೂನು ಕ್ರಮ ಜರುಗಿಸಲು ಸಂಸದ ಕ್ಯಾ. ಚೌಟರಿಂದ ಪೊಲೀಸ್ ಇಲಾಖೆಗೆ ಆಗ್ರಹ

Suddi Udaya
error: Content is protected !!