ಧರ್ಮಸ್ಥಳ: ಆಂಧ್ರಪ್ರದೇಶ ಸಂಸದ ಮಿಧುನ್ ರೆಡ್ಡಿ, ಪಿ.ವಿ. ಕುಟುಂಬ ಸಮೇತರಾಗಿ ಇಂದು (ಜು.18) ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದು ಸೌಹಾರ್ದಯುತ ಮಾತುಕತೆ ನಡೆಸಿದರು.
ಬಳಿಕ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.
ಧರ್ಮಸ್ಥಳ: ಆಂಧ್ರಪ್ರದೇಶ ಸಂಸದ ಮಿಧುನ್ ರೆಡ್ಡಿ, ಪಿ.ವಿ. ಕುಟುಂಬ ಸಮೇತರಾಗಿ ಇಂದು (ಜು.18) ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದು ಸೌಹಾರ್ದಯುತ ಮಾತುಕತೆ ನಡೆಸಿದರು.
ಬಳಿಕ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.
