September 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್ ವೈ ಎಸ್ ಗುರುವಾಯನಕೆರೆ ಸರ್ಕಲ್ ವತಿಯಿಂದ ಸ್ವಚ್ಛತಾ ಅಭಿಯಾನ

ಬೆಳ್ತಂಗಡಿ: ಎಸ್ ವೈ ಎಸ್ ರಾಜ್ಯ ಸಮಿತಿಯ ನಿರ್ದೇಶನದಂತೆ ಪ್ರತಿ ಸರ್ಕಲ್ ಮಟ್ಟದಲ್ಲಿ ಸ್ವಚ್ಛತಾ ಕಾರ್ಯಕ್ರಮ ಜು.17 ರಂದು ಗುರುವಾಯನಕೆರೆ ಎಸ್ ವೈ ಎಸ್ ಸರ್ಕಲ್ ವ್ಯಾಪ್ತಿಯಲ್ಲಿ ನಡೆಯಿತು.

ಗುರುವಾಯನಕೆರೆ ಪೇಟೆಯ ಸುತ್ತಮುತ್ತ ನಡೆದ ಈ ಕಾರ್ಯಕ್ರಮವು ಜನೋಪಯೋಗಿಯಾಗಿ ಸಂಪನ್ನಗೊಂಡಿತು. ಗುರುವಾಯನಕೆರೆ ಸರ್ಕಲ್ ಅಧ್ಯಕ್ಷ ಹಸೈನಾರ್ ಹಾಜಿ, ಕಾರ್ಯದರ್ಶಿ ರಝಾಕ್ ಸ‌ಅದಿ, ದ‌ಅವಾ ಕಾರ್ಯದರ್ಶಿ ಉಮರ್ ಹಾಜಿ, ಸಂಘಟನಾ ಕಾರ್ಯದರ್ಶಿ ಅಶ್ರಫ್, ಇಸಾಬ ಸಾಂತ್ವಾನ ಕಾರ್ಯದರ್ಶಿ ನಝೀರ್ ಕಾಂತಿಜಾಲ್, ಪರಪ್ಪು ಜಮಾಅತ್ ಕಾರ್ಯದರ್ಶಿ ಸೈಫುಲ್ಲಾ, ಎಸ್ ಎಸ್ ಎಫ್ ಡಿವಿಶನ್ ಅಧ್ಯಕ್ಷ ಇಸಾಕ್ ಮೊದಲಾದವರು ನೇತೃತ್ವ ವಹಿಸಿದ್ದರು.
ಸರ್ಕಲ್ ಸಮಿತಿ ನಾಯಕರು, ಯೂನಿಟ್ ನಾಯಕರು ಹಾಗೂ ಕಾರ್ಯಕರ್ತರು ಸಹಕರಿಸಿದರು. ಗುರುವಾಯನಕೆರೆ ಮುಖ್ಯ ಪೇಟೆಯ ಪ್ರಮುಖ ಕಡೆಗಳಲ್ಲಿ ಗಿಡಗಂಟಿ ತೆರವು, ಪ್ಲಾಸ್ಟಿಕ್‌ ತೆರವು ಹಾಗೂ ಇತರ ತ್ಯಾಜ್ಯಗಳನ್ನು ವಿಲೇವಾರಿ ಮಾಡಲಾಯಿತು.

Related posts

ಮಚ್ಚಿನ: ಮನೆಗೆ ಮರ ಬಿದ್ದು ಹಾನಿ

Suddi Udaya

ಅರಸಿನಮಕ್ಕಿ: ಮುದ್ದಿಗೆಯಲ್ಲಿ ಪ್ರೇಮಚಂದ್ರರವರ ವಿದ್ಯುತ್ ಪಂಪ್ ಶೆಡ್ ಕುಸಿತ : ಅಪಾರ ಹಾನಿ

Suddi Udaya

ಜ.14-23: ಸಾವಿರ ವರ್ಷಗಳ ಇತಿಹಾಸವಿರುವ ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಜಾತ್ರೋತ್ಸವ-ಮಹಾರಥೋತ್ಸವ

Suddi Udaya

ಬಳಂಜ ಶಾಲೆಯ ನಿವೃತ್ತ ಶಿಕ್ಷಕಿ ಶ್ರೀಮತಿ ರೆನಿಲ್ಡಾ ಜೋಯ್ಸ್ ಮಥಾಯಸ್ ರವರಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಗೌರವಾರ್ಪಣೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆ ಪ್ರತಿಭಾ ಪುರಸ್ಕಾರ 2025

Suddi Udaya

ತೆಂಕಕಾರಂದೂರು ಗ್ರಾಮದಲ್ಲಿ ರಾಜರೋಷವಾಗಿ ತಿರುಗಾಡುತ್ತಿರುವ ಚಿರತೆ: ಜನತೆ ಕಂಗಾಲು

Suddi Udaya
error: Content is protected !!