September 5, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನ ಪರಿವಾರ ದೈವಗಳ ಸೇವಾ ಟ್ರಸ್ಟ್ ಸಭೆ

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಮಂಡಳಿ ಸಭೆಯು ಅಧ್ಯಕ್ಷ ಭಾಸ್ಕರ ಬಾರ್ಯ ಅಧ್ಯಕ್ಷತೆಯಲ್ಲಿ ಜರಗಿತು. ದೇವಸ್ಥಾನದ ಅಭಿವೃದ್ಧಿ ವಿಷಯಗಳ ಬಗ್ಗೆ ಸಭೆಯಲ್ಲಿ ವಿಚಾರವಿನಿಮಯ ನಡೆಸಲಾಯಿತು.

ಸಭೆಯಲ್ಲಿ ಮಂಡಳಿಯ ಉಪಾಧ್ಯಕ್ಷ ನಾರಾಯಣ ಗೌಡ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪೈ, ಕೋಶಾಧಿಕಾರಿ ಶೇಷಪ್ಪ ಸಾಲಿಯಾನ್, ಪವಿತ್ರಪಾಣಿ ಸೂರ್ಯನಾರಾಯಣ ಕುದ್ದಣಾಯ, ಅರ್ಚಕರಾದ ಗುರುಪ್ರಸಾದ್ ನೂರಿತ್ತಾಯ, ಟ್ರಸ್ಟಿಗಳಾದ ಮನೋಹರ ಶೆಟ್ಟಿ, ರಾಜೇಶ್ ನೂರಿತ್ತಾಯ, ವಿದ್ಯಾ ಪ್ರಭಾಕರ್ ನೂರಿತ್ತಾಯ, ಬಾಲಕೃಷ್ಣ ಶೆಟ್ಟಿ ಪಿಲಿಗೂಡು, ಸುದೇಶ್ ಆದಮ್ಮ, ವಿಜಯಲಕ್ಷ್ಮಿ ರೈ ಬಾರ್ಯ, ನವೀನ ಬಳ್ಳಿದಡ್ಡ, ಮೋನಪ್ಪ ಗೌಡ ಮಣಿಲಾ, ಸುದರ್ಶನ್ ಕೆಮ್ಮನಬೆಟ್ಟು, ಶಿವರಾಮ ಕೆಳಗಿನಂಗಡಿ, ವಿಶ್ವನಾಥ ಗೌಡ ಆಲಡ್ಕ, ಉಮೇಶ್ ಕುಲಾಲ್ ಸದ್ಧರ್ಮಗಿರಿ, ಪ್ರವೀಣ್ ಮೂರುಗೋಳಿ ಭಾಗವಹಿಸಿದ್ದರು.

Related posts

ಉಜಿರೆ : ಶ್ರೀ.ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಕಾರ್ಯಾಗಾರ’

Suddi Udaya

ಮಲವಂತಿಗೆ: ಮೇಗಿನ ಕರಿಯಾಲು ನಿವಾಸಿ ಕೆ. ಸಂಜೀವ ಗೌಡ ನಿಧನ

Suddi Udaya

ಜು.13: ಮಡಂತ್ಯಾರು ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಉಚಿತ ಆರೋಗ್ಯ ತಪಾಸಣಾ ಶಿಬಿರ, ಸಾಧಕ ರೈತರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯಲ್ಲಿ ಔಷಧೀಯ ಸಸ್ಯಗಳ ಮಾಹಿತಿ ಕಾರ್ಯಕ್ರಮ

Suddi Udaya

ಗೇರುಕಟ್ಟೆ ಶ್ರೀಧರ ಮುಗೇರ ಸಂಶಯಾಸ್ಪದ ಸಾವಿನ ಪ್ರಕರಣದ ಸಮಗ್ರ ತನಿಖೆ ನಡೆಸಬೇಕು ಪ.ಜಾತಿ, ಪಂಗಡ ಕುಂದುಕೊರತೆ ಸಭೆಯಲ್ಲಿ ದಲಿತ ಮುಖಂಡರ ಒತ್ತಾಯ

Suddi Udaya

ಕುಕ್ಕೇಡಿ ನೂತನ ಶಾಲಾಭಿವೃದ್ದಿ ಸಮಿತಿ ರಚನೆ ಅಧ್ಯಕ್ಷರಾಗಿ ಕೃಷ್ಣಪ್ಪ, ಉಪಾಧ್ಯಕ್ಷರಾಗಿ ವೇದಾವತಿ ಆಯ್ಕೆ

Suddi Udaya
error: Content is protected !!