July 18, 2026
ಅಪಘಾತತಾಲೂಕು ಸುದ್ದಿ

ಮದ್ದಡ್ಕ: ಮಸೀದಿ ಸಮೀಪ ಬೈಕ್- ಸ್ಕೂಟಿ ಡಿಕ್ಕಿ: ಬೈಕ್ ಸವಾರ ಸಾವು

ಬೆಳ್ತಂಗಡಿ; ತಾಲೂಕಿನ‌ ಮದ್ದಡ್ಕ ಗ್ರಾಮದ ಮಸೀದಿ ಬಳಿ ಬೈಕ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಜು.18 ರಂದು ಸಂಭವಿಸಿದೆ.

ಬೆಳ್ತಂಗಡಿ ತಾಲೂಕಿನ ಮಚ್ಚಿನ ಗ್ರಾಮ ಬಳ್ಳಮಂಜದ ದರ್ಜೆದಕೊಡಿ ನಿವಾಸಿ ರಾಮಣ್ಣ ಗೌಡ ಮಗ ಕೌಶಿಕ್ (18) ಬಂಟ್ವಾಳದಲ್ಲಿ ಮೊದಲ ವರ್ಷದ ಡಿಪ್ಲೊಮಾ ವಿದ್ಯಾರ್ಥಿಯೇ ಮೃತವ್ಯಕ್ತಿಯಾಗಿದ್ದಾನೆ ಪಾರೆಂಕಿ ಗ್ರಾಮದ ಅಚ್ಚಬೆ ನಿವಾಸಿ ಭರತ್ ಗಾಯಗೊಂಡವರಾಗಿದ್ದಾರೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು‌ಆಗಮಿಸಿ ಪರಿಶೀಲನೆ ನಡೆಸಿದ್ದು ಪ್ರಕರಣ‌ ದಾಖಲಿಸಿಕೊಂಡಿದ್ದಾರೆ.

Related posts

ಶ್ರೀ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದ ಹಾಲಿ ವ್ಯವಸ್ಥಪನಾ ಸಮಿತಿ ರದ್ದು ಹಿನ್ನಲೆ; ಹೊಸ ಹಣಕಾಸಿನ ವ್ಯವಹಾರ ನಡೆಸದಂತೆ ನ್ಯಾಯಾಲಯ ಆದೇಶ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ :ಜೈನ ವಿದ್ಯಾರ್ಥಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

Suddi Udaya

ಸೋಜಾ ಎಲೆಕ್ಟ್ರಾನಿಕ್ಸ್‌ನಲ್ಲಿ ಗೊದ್ರೇಜ್ ಗೃಹೋಪಯೋಗಿ ಉತ್ಪನ್ನಗಳ ಭರ್ಜರಿ ಮಾನ್ಸೂನ್ ಆಫರ್

Suddi Udaya

ಸುಲ್ಕೇರಿ: ಶ್ರೀ ನೇಮಿನಾಥ ಸ್ವಾಮಿ ಬಸದಿಯ ನೂತನ ಗೋಪುರದ ಶಿಲಾನ್ಯಾಸ

Suddi Udaya

ರೆಖ್ಯ: ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಲದಲ್ಲಿ ಕುಸಿದು ಬಿದ್ದ ಗುಡ್ಡದ ಮಣ್ಣು ತೆರವು

Suddi Udaya
error: Content is protected !!