July 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್ ವೈ ಎಸ್ ಗುರುವಾಯನಕೆರೆ ಸರ್ಕಲ್ ವತಿಯಿಂದ ಸ್ವಚ್ಛತಾ ಅಭಿಯಾನ

ಬೆಳ್ತಂಗಡಿ: ಎಸ್ ವೈ ಎಸ್ ರಾಜ್ಯ ಸಮಿತಿಯ ನಿರ್ದೇಶನದಂತೆ ಪ್ರತಿ ಸರ್ಕಲ್ ಮಟ್ಟದಲ್ಲಿ ಸ್ವಚ್ಛತಾ ಕಾರ್ಯಕ್ರಮ ಜು.17 ರಂದು ಗುರುವಾಯನಕೆರೆ ಎಸ್ ವೈ ಎಸ್ ಸರ್ಕಲ್ ವ್ಯಾಪ್ತಿಯಲ್ಲಿ ನಡೆಯಿತು.

ಗುರುವಾಯನಕೆರೆ ಪೇಟೆಯ ಸುತ್ತಮುತ್ತ ನಡೆದ ಈ ಕಾರ್ಯಕ್ರಮವು ಜನೋಪಯೋಗಿಯಾಗಿ ಸಂಪನ್ನಗೊಂಡಿತು. ಗುರುವಾಯನಕೆರೆ ಸರ್ಕಲ್ ಅಧ್ಯಕ್ಷ ಹಸೈನಾರ್ ಹಾಜಿ, ಕಾರ್ಯದರ್ಶಿ ರಝಾಕ್ ಸ‌ಅದಿ, ದ‌ಅವಾ ಕಾರ್ಯದರ್ಶಿ ಉಮರ್ ಹಾಜಿ, ಸಂಘಟನಾ ಕಾರ್ಯದರ್ಶಿ ಅಶ್ರಫ್, ಇಸಾಬ ಸಾಂತ್ವಾನ ಕಾರ್ಯದರ್ಶಿ ನಝೀರ್ ಕಾಂತಿಜಾಲ್, ಪರಪ್ಪು ಜಮಾಅತ್ ಕಾರ್ಯದರ್ಶಿ ಸೈಫುಲ್ಲಾ, ಎಸ್ ಎಸ್ ಎಫ್ ಡಿವಿಶನ್ ಅಧ್ಯಕ್ಷ ಇಸಾಕ್ ಮೊದಲಾದವರು ನೇತೃತ್ವ ವಹಿಸಿದ್ದರು.
ಸರ್ಕಲ್ ಸಮಿತಿ ನಾಯಕರು, ಯೂನಿಟ್ ನಾಯಕರು ಹಾಗೂ ಕಾರ್ಯಕರ್ತರು ಸಹಕರಿಸಿದರು. ಗುರುವಾಯನಕೆರೆ ಮುಖ್ಯ ಪೇಟೆಯ ಪ್ರಮುಖ ಕಡೆಗಳಲ್ಲಿ ಗಿಡಗಂಟಿ ತೆರವು, ಪ್ಲಾಸ್ಟಿಕ್‌ ತೆರವು ಹಾಗೂ ಇತರ ತ್ಯಾಜ್ಯಗಳನ್ನು ವಿಲೇವಾರಿ ಮಾಡಲಾಯಿತು.

Related posts

ಉಜಿರೆ: ಸ್ವಚ್ಛತಾ ಕಾರ್ಯಕ್ರಮದ ಉದ್ಘಾಟನೆ

Suddi Udaya

ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ಲಯನ್ಸ್ ಕ್ಲಬ್ ವತಿಯಿಂದ ಸುಲ್ಕೇರಿ ಕೋಲ್ಯಾಯದಲ್ಲಿ ನದಿಯ ಅಣೆಕಟ್ಟಿಗೆ ಸಿಲುಕಿಕೊಂಡಿದ್ದ ಮರದ ದಿಮ್ಮಿ, ಕಸಕಡ್ಡಿಗಳ ತೆರವು ಕಾರ್ಯ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್‌ ರವರನ್ನು ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ ಮಂಡಳಿಗೆ ನೇಮಕ

Suddi Udaya

ಕೊಯ್ಯೂರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಉದ್ಘಾಟನೆ

Suddi Udaya
error: Content is protected !!