24.4 C
ಪುತ್ತೂರು, ಬೆಳ್ತಂಗಡಿ
July 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್ 2026-27ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಜೋಸೆಫ್ ಪಿ.ಎಸ್. ಅವರ ಅಧ್ಯಕ್ಷತೆಯಲ್ಲಿ ಜು.18 ರಂದು ಚಾರ್ಮಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಬೆಳ್ತಂಗಡಿ ತೋಟಗಾರಿಕೆ ಇಲಾಖೆಯ ನಿರ್ದೇಶಕ ಚಂದ್ರಶೇಖರ್ ಅವರು ನೋಡಲ್ ಅಧಿಕಾರಿಯಾಗಿ ಸಭೆಯನ್ನು ಮುನ್ನಡೆಸಿ ಮಾತನಾಡಿ ಗ್ರಾಮ ಸಭೆಯಲ್ಲಿ ತುಂಬಾ ವಿಷಯಗಳ ಚರ್ಚೆ ನಡೆದಿದೆ. ಗ್ರಾಮಕ್ಕೆ ಮತ್ತು ಪಂಚಾಯತ್‌ ಸಂಬಂದಿಸಿದ ಚರ್ಚೆಗಳನ್ನು ಮಾತ್ರ ಮಾಡಬೇಕು ಕೆಲವು ವಿಚಾರವನು ಎಲ್ಲಿ ಚರ್ಚೆ ಮಾಡಬೇಕು ಅಲ್ಲಿ ಮಾಡಬೇಕು ಎಂದರು.

ವಿವಿಧ ಇಲಾಖೆಯ ಅಧಿಕಾರಿಗಳು ಇಲಾಖಾ ಮಾಹಿತಿಯನ್ನು ನೀಡಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಸ್ವಾಗತಿಸಿ, ಸಭೆಯ ವರದಿ ವಾಚಿಸಿದರು. ಸಿಬ್ಬಂದಿಗಳು ಜಮಾ ಖರ್ಚಿನ ವಿವರವನ್ನು ಮಂಡಿಸಿ ವಾರ್ಡ್ ಸಭೆಗಳಲ್ಲಿ ಬಂದ ಬೇಡಿಕೆಗಳನ್ನು ವಾಚಿಸಿದರು. ನಳಿನಾಕ್ಷಿ ವಂದಿಸಿದರು.

Related posts

ಬಂದಾರು: ಆದಿಪೂಜಿತ ಸಿದ್ದಿವಿನಾಯಕ ಕನ್ನಡ ಭಕ್ತಿಗೀತೆ ಆಡಿಯೋ ಬಿಡುಗಡೆ

Suddi Udaya

ಕುದ್ರಡ್ಕ ಸರಕಾರಿ ಶಾಲೆಯಲ್ಲಿ ಎಲ್‌ಕೆಜಿ – ಯುಕೆಜಿ ತರಗತಿಗಳ ಆರಂಭ

Suddi Udaya

ಉಜಿರೆ ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿಡೊಂಜಿ ದಿನ’

Suddi Udaya

ರಾಷ್ಟ್ರ ಮಟ್ಟದ ಅತ್ಯುತ್ತಮ ಪ್ರವಾಸೋದ್ಯಮ ಹಳ್ಳಿ ಸ್ಪರ್ಧೆ : ಕುತ್ಲೂರು ಗ್ರಾಮ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಎಕ್ಸೆಲ್ ಪದವಿಪೂರ್ವ ಕಾಲೇಜಿನಲ್ಲಿ 25ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಸಂಭ್ರಮಾಚರಣೆ

Suddi Udaya

25 ಕೋಟಿ ವೆಚ್ಚದಲ್ಲಿ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರ: ಮುಂದಿನ ಮಾರ್ಚ್ ತಿಂಗಳಿನಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಸಂಕಲ್ಪ

Suddi Udaya
error: Content is protected !!