24.4 C
ಪುತ್ತೂರು, ಬೆಳ್ತಂಗಡಿ
July 18, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನ ಪರಿವಾರ ದೈವಗಳ ಸೇವಾ ಟ್ರಸ್ಟ್ ಸಭೆ

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಮಂಡಳಿ ಸಭೆಯು ಅಧ್ಯಕ್ಷ ಭಾಸ್ಕರ ಬಾರ್ಯ ಅಧ್ಯಕ್ಷತೆಯಲ್ಲಿ ಜರಗಿತು. ದೇವಸ್ಥಾನದ ಅಭಿವೃದ್ಧಿ ವಿಷಯಗಳ ಬಗ್ಗೆ ಸಭೆಯಲ್ಲಿ ವಿಚಾರವಿನಿಮಯ ನಡೆಸಲಾಯಿತು.

ಸಭೆಯಲ್ಲಿ ಮಂಡಳಿಯ ಉಪಾಧ್ಯಕ್ಷ ನಾರಾಯಣ ಗೌಡ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪೈ, ಕೋಶಾಧಿಕಾರಿ ಶೇಷಪ್ಪ ಸಾಲಿಯಾನ್, ಪವಿತ್ರಪಾಣಿ ಸೂರ್ಯನಾರಾಯಣ ಕುದ್ದಣಾಯ, ಅರ್ಚಕರಾದ ಗುರುಪ್ರಸಾದ್ ನೂರಿತ್ತಾಯ, ಟ್ರಸ್ಟಿಗಳಾದ ಮನೋಹರ ಶೆಟ್ಟಿ, ರಾಜೇಶ್ ನೂರಿತ್ತಾಯ, ವಿದ್ಯಾ ಪ್ರಭಾಕರ್ ನೂರಿತ್ತಾಯ, ಬಾಲಕೃಷ್ಣ ಶೆಟ್ಟಿ ಪಿಲಿಗೂಡು, ಸುದೇಶ್ ಆದಮ್ಮ, ವಿಜಯಲಕ್ಷ್ಮಿ ರೈ ಬಾರ್ಯ, ನವೀನ ಬಳ್ಳಿದಡ್ಡ, ಮೋನಪ್ಪ ಗೌಡ ಮಣಿಲಾ, ಸುದರ್ಶನ್ ಕೆಮ್ಮನಬೆಟ್ಟು, ಶಿವರಾಮ ಕೆಳಗಿನಂಗಡಿ, ವಿಶ್ವನಾಥ ಗೌಡ ಆಲಡ್ಕ, ಉಮೇಶ್ ಕುಲಾಲ್ ಸದ್ಧರ್ಮಗಿರಿ, ಪ್ರವೀಣ್ ಮೂರುಗೋಳಿ ಭಾಗವಹಿಸಿದ್ದರು.

Related posts

ಧರ್ಮಸ್ಥಳ :ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟೀಯ ವೈದ್ಯರ ದಿನಾಚರಣೆ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರಕ್ಕೆ ನೂತನ ಪಲ್ಲಕ್ಕಿ ಸಮರ್ಪಣೆ

Suddi Udaya

ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಸರಕಾರದ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿದ್ದ ಕೆ. ವಸಂತ ಬಂಗೇರ ವಿಧಿವಶ

Suddi Udaya

ಬೆಳ್ತಂಗಡಿಯಲ್ಲಿ ವಿಶ್ವ ಮಾದಕ ದ್ರವ್ಯ ವಿರೋಧಿ ದಿನದ ಆಚರಣೆ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 233.13 ಕೋಟಿ ವ್ಯವಹಾರ, ಸದಸ್ಯರಿಗೆ ಶೇ. 15 ಡಿವಿಡೆಂಟ್

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ನೂತನ ಸಮಿತಿ ರಚನೆ

Suddi Udaya
error: Content is protected !!