September 6, 2026
ಅಪಘಾತತಾಲೂಕು ಸುದ್ದಿ

ಮದ್ದಡ್ಕ: ಮಸೀದಿ ಸಮೀಪ ಬೈಕ್- ಸ್ಕೂಟಿ ಡಿಕ್ಕಿ: ಬೈಕ್ ಸವಾರ ಸಾವು

ಬೆಳ್ತಂಗಡಿ; ತಾಲೂಕಿನ‌ ಮದ್ದಡ್ಕ ಗ್ರಾಮದ ಮಸೀದಿ ಬಳಿ ಬೈಕ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಜು.18 ರಂದು ಸಂಭವಿಸಿದೆ.

ಬೆಳ್ತಂಗಡಿ ತಾಲೂಕಿನ ಮಚ್ಚಿನ ಗ್ರಾಮ ಬಳ್ಳಮಂಜದ ದರ್ಜೆದಕೊಡಿ ನಿವಾಸಿ ರಾಮಣ್ಣ ಗೌಡ ಮಗ ಕೌಶಿಕ್ (18) ಬಂಟ್ವಾಳದಲ್ಲಿ ಮೊದಲ ವರ್ಷದ ಡಿಪ್ಲೊಮಾ ವಿದ್ಯಾರ್ಥಿಯೇ ಮೃತವ್ಯಕ್ತಿಯಾಗಿದ್ದಾನೆ ಪಾರೆಂಕಿ ಗ್ರಾಮದ ಅಚ್ಚಬೆ ನಿವಾಸಿ ಭರತ್ ಗಾಯಗೊಂಡವರಾಗಿದ್ದಾರೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು‌ಆಗಮಿಸಿ ಪರಿಶೀಲನೆ ನಡೆಸಿದ್ದು ಪ್ರಕರಣ‌ ದಾಖಲಿಸಿಕೊಂಡಿದ್ದಾರೆ.

Related posts

ಉಜಿರೆ: ಸಂತ ಅಂತೋನಿ ಚರ್ಚ್ ನಲ್ಲಿ ಸಂಭ್ರಮದ ತೆನೆ ಹಬ್ಬ

Suddi Udaya

ಕಾರಿಂಜ ಶ್ರೀ ವನಶಾಸ್ತಾರ-ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya

ಇಂದು (ಎ.12): ಅಳದಂಗಡಿಯಲ್ಲಿ ಹನುಮ ನಾಮ ಸ್ಮರಣೆ : ಹನುಮೋತ್ಸವ-2025, ಹನುಮ ಮಹಾಯಾಗ-ಕನ್ಯಾಡಿ ಶ್ರೀಗಳಿಗೆ ಮಹಾಭಿವಂದ್ಯ, ಹನುಮ ಶ್ರೀರಕ್ಷೆ ಧಾರಣೆ-ಲಂಕಾದಹನ

Suddi Udaya

ಕಲ್ಮಂಜ: ಅಹಲ್ಯಾ ಯಾನೆ ರಮಾ ಚಿಪ್ಲೂಣ್ಕರ್ ನಿಧನ

Suddi Udaya

ಕಕ್ಕಿಂಜೆ ನಿವಾಸಿ ಎ.ಕೆ ಮುಹಮ್ಮದ್ ಹಾಜಿ (ಅಡ್ಡೂರು ಹಾಜಿ ) ನಿಧನ

Suddi Udaya

ಧರ್ಮಸ್ಥಳ ಗ್ರಾ.ಯೋ. ವತಿಯಿಂದ ಬೆಳಾಲು ಭಾಗ್ಯೋದಯ ಸ್ವ-ಸಹಾಯ ಸಂಘದ ಸದಸ್ಯೆ ಗೀತಾರವರಿಗೆ ಯು ಶೇಪ್ ವಾಕರ್, ವಿತರಣೆ

Suddi Udaya
error: Content is protected !!