September 6, 2026
ಕರಾವಳಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ನಾಳೆಯಿಂದ(ಜು.20) ಕಡಮಗುಂಡಿ, ಬೊಲ್ಲೆ ಜಲಪಾತ ಪ್ರವೇಶಕ್ಕೆ ನಿರ್ಬಂಧ

ಬೆಳ್ತಂಗಡಿ: ಮಳೆಗಾಲದಲ್ಲಿ ಬೆಳ್ತಂಗಡಿ ತಾಲೂಕಿನ ಪಶ್ಚಿಮ ಘಟ್ಟದ
ಜಲಪಾತಗಳು ಹಸಿರಿನ ನಡುವೆ ರುದ್ರರಮಣೀಯವಾಗಿರುತ್ತದೆ. ಈ ಸಮಯದಲ್ಲಿ ಹೆಚ್ಚಿನ ಪ್ರವಾಸಿಗರನ್ನುಆಕರ್ಷಿಸುತ್ತದೆ.

ಕಳೆದ ಕೆಲ ದಿನಗಳಿಂದ ನಾಡಿನಲ್ಲಿ ಉತ್ತಮ ಮಳೆ ಸುರಿಯುತ್ತಿದ್ದ ಜಿಲ್ಲೆಯಲ್ಲಿ ಆರೆಂಜ್ ಆಲರ್ಟ್ ಘೋಷಣೆಯಾದ ಪರಿಣಾಮ ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರ ಸುರಕ್ಷತೆಯ ಹಿನ್ನಲೆ ನಾಳೆಯಿಂದ ಜು. 20 ರಿಂದ ಕಡಮಗುಂಡಿ, ಬೊಲ್ಲೆ ಜಲಪಾತ ವೀಕ್ಷಣೆಗೆ ಮುಂದಿನ ಆದೇಶದವರೆಗೆ ನಿಷೇಧ ಹೇರಲಾಗಿದೆ ಎಂದು ಬೆಳ್ತಂಗಡಿ ವನ್ಯಜೀವಿ ವಲಯ ಪ್ರಕಟಣೆ ತಿಳಿಸಿದೆ.

Related posts

ಧರ್ಮಸ್ಥಳದಲ್ಲಿ ಪುರಾಣ ಪ್ರವಚನ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ವಿಟಿಯು ಮಂಗಳೂರು ವಲಯ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ

Suddi Udaya

ಆಪರೇಷನ್ ಸಿಂದೂರ: ಪರಪ್ಪು ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಹಜ್ ಯಾತ್ರಿಗೆ ಪೆರಾಲ್ದರಕಟ್ಟೆ ಜುಮಾ ಮಸ್ಜಿದ್ ಕಮಿಟಿಯಿಂದ ಬೀಳ್ಕೊಡುಗೆ

Suddi Udaya

ಕನ್ಯಾಡಿ 2 ಸ.ಉ.ಹಿ. ಪ್ರಾ. ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ ಸಮಾರಂಭ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಪ್ರತಿಭಟನೆ

Suddi Udaya
error: Content is protected !!