September 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾವೂರು: ಡೈನಿಂಗ್ ಹಾಲ್ ನಲ್ಲಿ ಕಿಂಗ್ ಕೋಬ್ರಾ

ಬೆಳ್ತಂಗಡಿ: ನಾವೂರು ನಿವಾಸಿ ವಿಲ್ಫ್ರೇಡ್ ಡಿಸೋಜಾ ಎಂಬವರ ಮನೆಯ ಡೈನಿಂಗ್ ಹಾಲ್ ನಲ್ಲಿ ಕಾಳಿಂಗ ಸರ್ಪ ಕಾಣಿಸಿಕೊಂಡ ಘಟನೆ ಜು. 19 ರಂದು ಮಧ್ಯಾಹ್ನ ನಡೆದಿದೆ. ಹಾವನ್ನು ಕಂಡ ಮನೆಯವರು ತಕ್ಷಣವೇ ಉರಗ ರಕ್ಷಕ ಲಾಯಿಲದ ಸ್ನೇಕ್ ಅಶೋಕ ಕರೆ ಮಾಡಿ ತಿಳಿಸಿ, ಅವರು ಸುಮಾರು ಎಂಟು ಅಡಿ ಉದ್ದವಿದ್ದ ಸರ್ಪವನ್ನು ಸುರಕ್ಷಿತವಾಗಿ ಹಿಡಿದು ಬಳಿಕ ಕಾಡಿಗೆ ಬಿಟ್ಟಿದ್ದಾರೆ.

ಮಳೆಗಾಲದಲ್ಲಿ ಬೆಚ್ಚಗಿನ ವಾತಾವರಣವನ್ನು ಹಾವುಗಳು ಆವರಿಸಿಕೊಂಡು ಬರುವುದರಿಂದ ಜನರು ಎಚ್ಚರದಿಂದ ಇರಬೇಕು.

Related posts

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ಪ್ರಾರಂಭೋತ್ಸವ, ಅದ್ಧೂರಿಯಾಗಿ ವಿದ್ಯಾರ್ಥಿಗಳಿಗೆ ಸ್ವಾಗತ

Suddi Udaya

ಮದ್ರಸ ಪಬ್ಲಿಕ್ ಪರೀಕ್ಷೆ: ಕುಂಟಿನಿ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸಕ್ಕೆ ಶೇ.100 ಫಲಿತಾಂಶ

Suddi Udaya

ಉಜಿರೆ: ಕಿರಣ್ ಆಗ್ರೋಟೆಕ್, ಸ್ಥಳಾಂತರಿತ ನೂತನ ಮಳಿಗೆ ಹಾಗೂ ಸೇವಾ ಕೇಂದ್ರ ಉದ್ಘಾಟನೆ

Suddi Udaya

ಬಳಂಜ: ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಕ್ಬಬ್ ನಿಂದ ಆಟೋಟ ಸ್ಪರ್ದೆ, ಸಾಧಕರಿಗೆ ಸನ್ಮಾನ, ನೂತನ ಮನೆಗೆ ಚಾಲನೆ

Suddi Udaya

ಅ.11: ಮೆಟ್ರಿಕ್ ಪೂರ್ವ ಬಾಲಕ- ಬಾಲಕಿಯರ ವಿದ್ಯಾರ್ಥಿ ನಿಲಯ ಉದ್ಘಾಟನೆ

Suddi Udaya

ಉಜಿರೆಯಲ್ಲಿ ಭೀಕರ ರಸ್ತೆ ಅಪಘಾತ: ಬೆಳ್ತಂಗಡಿಯ ಪ್ರಜ್ವಲ್ ನಾಯಕ್ ಮೃತ್ಯು

Suddi Udaya
error: Content is protected !!